ವಿಶ್ವಾರಾಧ್ಯರ ಮಠಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ

0
14

ಯಾದಗಿರಿ; ಸಚಿವ ಪ್ರಿಯಾಂಕ್ ಖರ್ಗೆ ಅವರು ಯಾದಗಿರಿ ಜಿಲ್ಲೆಯ ಅಬ್ಬೇತುಮಕೂರು ಗ್ರಾಮದ ಪವಿತ್ರಕ್ಷೇತ್ರ ವಿಶ್ವಾರಾಧ್ಯರ ಮಠಕ್ಕೆ ಭೇಟಿ ನೀಡಿ ವಿಶ್ವಾರಾಧ್ಯರಿಗೆ ಪೂಜೆ ಸಲ್ಲಿಸಿದರು.

ನಂತರ, ಪೀಠಾಧಿಪತಿ ಗಂಗಾಧರ ಮಹಾಸ್ವಾಮಿ ಅವರು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶಾಸಕರಾದ ಚೆನ್ನಾರೆಡ್ಡಿ ಪಾಟೀಲ್, ಕೆಪಿಸಿಸಿ ಸದಸ್ಯರಾದ ನಾಗರೆಡ್ಡಿ ಪಾಟೀಕ ಕರದಾಳ, ಭೀಮಣ್ಣ ಸಾಲಿ ಸೇರಿದಂತೆ ಹಲವರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here