ಪುರಸಭೆ ಸದಸ್ಯ ಮಹ್ಮದ್ ರಸೂಲ್ ಮುಸ್ತಫಾ ಮನೆಗೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ; ಆರೋಗ್ಯ ವಿಚಾರಣೆ

0
51
  • ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ: ಪಟ್ಟಣದಲ್ಲಿ ಪುರಸಭೆ ಮಾಜಿ ಉಪಾಧ್ಯಕ್ಷ, ಹಾಲಿ ಸದಸ್ಯ ಮಹ್ಮದ್ ರಸೂಲ್ ಮುಸ್ತಫಾ ಅವರ ಮನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ನಂತರ ಮಾತನಾಡಿದ ಅವರು, ಶೀಘ್ರ ಗುಣಮುಖರಾಗಿ ಜನಸೇವೆಯಲ್ಲಿ ತೋಡಗಿ ಎಂದು ಆಶಿಸಿದರು‌.

Contact Your\'s Advertisement; 9902492681

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ್ ಕರದಾಳ, ಸುನೀಲ್ ದೊಡ್ಮನಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here