ಕಲಬುರಗಿ; ರಂಜಾನ್ ಹಬ್ಬದ ನಿಮಿತ್ತ ಗುರುವಾರ ಸಮಸ್ತ ಮುಸ್ಲಿಂ ಬಾಂಧವರು ಜಿಲ್ಲಾದ್ಯಂತ ವಿರುವ ಈದ್ಗಾ ಮೈದಾನ, ಜುಮ್ಮಾ ಮಸೀದಿ ಹಾಗೂ ದರ್ಗಾಗಳ ಆವರಣದಲ್ಲಿ ಈದ್ ಉಲ್ ಫಿತ್ರ್ ಸಡಗರದಿಂದ ಆಚರಿಸಿದರು.
ತಿಂಗಳ ಪೂರ್ತಿ ಉಪವಾಸ ವೃತಗಳು ಆಚರಸಿ ಸಮಾಜದವರು ಇಂದು ಅಧೀಕೃತವಾಗಿ ಅಲ್ಲಾಹನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಕರುಣಾ ಸಾಗರ ಅಲ್ಲಾಹನಿಗೆ ತಾನು ಗೊತ್ತಿದ್ದು ಗೊತ್ತಾಗದೆ ಮಾಡಿರುವ ತಪ್ಪುಗಳಿಗೆ ಇಚ್ಛಾ ತಾಪ ಮಾಡುವ ಮೂಲಕ ಸಾಮೂಹಿಕವಾಗಿ ಅಲ್ಲಾಹನಲ್ಲಿ ಕ್ಷಮೆ ಕೋರಿದ್ದರು.
ಈ ವೇಳೆ ಫಲಿಸ್ತಿನಿಯರ ಮೇಲೆ ನಡೆದಿರುವ ದಾಳಿಗಳು ಮತ್ತು ದೌರ್ಜನ್ಯವನ್ನು ಖಂಡಿಸಿ ಭಾರತದಲ್ಲಿ ಸೌಹಾರ್ದ, ಶಾಂತಿ ಹಾಗೂ ಬಂಧುತ್ವ ಹೆಚ್ಚಾಗಲಿ ಎಂದು ಪಾರ್ಥನೆ ಮಾಡಿ, ಬಿಸಿಲು ಮತ್ತು ರಾಜ್ಯದಲ್ಲಿ ನೀರಿನ ಕೊರತೆಯನ್ನು ಅಲ್ಲಾಹನ ಕೃಪೆಯಿಂದ ಆಗದಿರಲಿ ಎಂದು ಬೇಡಿಕೊಂಡರು.
ಈದ್ ವಿಶೇಷ ಪ್ರಾರ್ಥನೆ ನಂತರ ಹಿಂದೂ ಸಹೋದರರು ಮುಸ್ಲಿಂ ಬಾಂಧವರಿಗೆ ಪರಸ್ಪರ ಶುಭಾಶಯ ವಿನಿಮಯದ ಬಳಿಕ ಶೀರ್ ಖುರಮಾ ಸವಿಯುವ ಮೂಲಕ ಸೌಹಾರ್ದತೆಯಿಂದ ಈದ್ ಉಲ್ ಫಿತ್ರ್ ಹಬ್ಬ ಜಿಲ್ಲಾದ್ಯಂತ ಆಚರಿಸಲಾಯಿತು.
ಅಫಜಲಪುರ: ಇಲ್ಲಿನ ಸರಕಾರಿ ಪಾಲಿಟೆಕ್ನಿಕ್ ಅಫಜಲಪೂರ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಪ್ರಾದೇಶಿಕ ಕೇಂದ್ರ ಕಲಬುರಗಿಯ…
ಆಳಂದ; ಕೇಂದ್ರ ಸರ್ಕಾರದಿಂದ ಗ್ರಾಮ ಪಂಚಾಯತಗಳಿಗೆ ಮಂಜೂರಿಯಾಗಿರುವ ಪ್ರಧಾನಮಂತ್ರಿ ಆವಾಸ್ ಯೋಜನೆಯ ಮನೆಗಳಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ಬಿಜೆಪಿ ಬೆಂಬಲಿತ…
ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶವು ಹಲವು ಹಿರಿಮೆಗಳಿಗೆ ಪ್ರಸಿದ್ಧಿಯಾಗಿದೆ. ಸ್ವತಂತ್ರ ಪೂರ್ವದ ಇತಿಹಾಸ ನೋಡಿದರೆ ಈ ಪ್ರದೇಶದಲ್ಲಿ ಅನೇಕ ರಾಜ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಗತ್ ಸಿಂಗ್ ಅವರ 117ನೇ ಜಯಂತಿ ಆಚರಿಸಲಾಯಿತು. ಈ ವೇಳೆ ಬಿಜೆಪಿ ಅಧ್ಯಕ್ಷ ವೀರಣ್ಣ…
ಕಲಬುರಗಿ: ನಗರದ ಕಪನೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಜ್ಯ ಸರ್ಕಾರದ ಅಕ್ಷರ ದಾಸೋಹ-ಮಧ್ಯಾಹ್ನ ಉಪಾಹಾರ ಯೋಜನೆಯಡಿ ಅಜೀಂ ಪ್ರೇಮ್ಜಿ…
ಕಲಬುರಗಿ: ಜಯನಗರ ಶಿವಮಂದಿರದಲ್ಲಿ ಜಯನಗರ ಶಿವಮಂದಿರ ಅಭಿವೃದ್ಧಿ ಟ್ರಸ್ಟ್ ಹಾಗೂ ಕಂಪನಿಯೋ ಸಹಯೋಗದಲ್ಲಿ ಇಂದು “ನಮ್ಮ ಆರೋಗ್ಯ ನಮ್ಮ ಕೈಯಲ್ಲಿ”…