ಬಿಸಿ ಬಿಸಿ ಸುದ್ದಿ

ಬಿ.ಎಸ್.ವೈ ಸರಕಾರದ ನೂತನ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ

ಬೆಂಗಳೂರು: ರಾಜ್ಯ ಸರ್ಕಾರ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸಿ ಆದೇಶ ಹೊರಡಿಸಿದ್ದು, ಸಿಎಂ ಮತ್ತು 17 ಸಚಿವರಿಗೆ ಜಿಲ್ಲೆಗಳ ಉಸ್ತುವಾರಿಯನ್ನು ಹಂಚಲಾಗಿದೆ. ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಬೆಂಗಳೂರಿನ ಉಸ್ತುವಾರಿಯನ್ನು ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ:

1. ಬಿ.ಎಸ್​. ಯಡಿಯೂರಪ್ಪ – ಬೆಂಗಳೂರು

2. ಗೋವಿಂದ ಕಾರಜೋಳ – ಬಾಗಲಕೋಟೆ ಮತ್ತು ಕಲಬುರಗಿ (ಅಧಿಕ ಪ್ರಭಾರ)

3. ಡಾ. ಅಶ್ವತ್ಥನಾರಾಯಣ್​ – ರಾಮನಗರ ಮತ್ತು ಚಿಕ್ಕಬಳ್ಳಾಪುರ (ಅಧಿಕ ಪ್ರಭಾರ)

4. ಲಕ್ಷ್ಮಣ ಸವದಿ – ಬಳ್ಳಾರಿ ಮತ್ತು ಕೊಪ್ಪಳ (ಅಧಿಕ ಪ್ರಭಾರ)

5. ಕೆ.ಎಸ್​. ಈಶ್ವರಪ್ಪ – ಶಿವಮೊಗ್ಗ ಮತ್ತು ದಾವಣಗೆರೆ (ಆಧಿಕ ಪ್ರಭಾರ)

6. ಆರ್​. ಅಶೋಕ್​ – ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ (ಅಧಿಕ ಪ್ರಭಾರ)

7. ಜಗದೀಶ ಶೆಟ್ಟರ್​ – ಬೆಳಗಾವಿ ಮತ್ತು ಹುಬ್ಬಳ್ಳಿ-ಧಾರವಾಡ (ಆಧಿಕ ಪ್ರಭಾರ)

8. ಬಿ. ಶ್ರೀರಾಮುಲು – ರಾಯಚೂರು ಮತ್ತು ಚಿತ್ರದುರ್ಗ (ಅಧಿಕ ಪ್ರಭಾರ)

9. ಎಸ್​. ಸುರೇಶ್​ ಕುಮಾರ್​ – ಚಾಮರಾಜನಗರ

10. ವಿ. ಸೋಮಣ್ಣ – ಮೈಸೂರು ಮತ್ತು ಕೊಡಗು (ಅಧಿಕ ಪ್ರಭಾರ)

11. ಸಿ.ಟಿ. ರವಿ – ಚಿಕ್ಕಮಗಳೂರು

12. ಬಸವರಾಜ ಬೊಮ್ಮಾಯಿ – ಉಡುಪಿ ಮತ್ತು ಹಾವೇರಿ (ಅಧಿಕ ಪ್ರಭಾರ)

13. ಕೋಟ ಶ್ರೀನಿವಾಸ ಪೂಜಾರಿ – ಮಂಗಳೂರು

14. ಜೆ.ಸಿ. ಮಾಧುಸ್ವಾಮಿ – ತುಮಕೂರು ಮತ್ತು ಹಾಸನ (ಆಧಿಕ ಪ್ರಭಾರ)

15. ಸಿ.ಸಿ. ಪಾಟೀಲ್​ – ಗದಗ ಮತ್ತು ವಿಜಯಪುರ (ಆಧಿಕ ಪ್ರಭಾರ)

16. ಎಚ್​. ನಾಗೇಶ್​ – ಕೋಲಾರ

17. ಪ್ರಭು ಚೌವ್ಹಾಣ್​ – ಬೀದರ್​ ಮತ್ತು ಯಾದಗಿರಿ (ಆಧಿಕ ಪ್ರಭಾರ)

18. ಶಶಿಕಲಾ ಜೊಲ್ಲೆ – ಉತ್ತರ ಕನ್ನಡ

emedialine

Recent Posts

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

55 mins ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

1 hour ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

3 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

3 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

3 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

4 hours ago