ಅನ್ನಸಂತರ್ಪಣೆ ಕಾರ್ಯಕ್ರಮಕ್ಕೆ ಶಾಸಕ ಅಲ್ಲಮಪ್ರಭು ಪಾಟೀಲ ಚಾಲನೆ

0
8

ಕಲಬುರಗಿ: ಡಾ.ಬಿ.ಆರ್.ಅಂಬೇಡ್ಕರ್ ರವರ 133 ನೇ ಜಯಂತ್ಯೋತ್ಸವದ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮನ ಕೂಗು) ಜಿಲ್ಲಾ ಸಮಿತಿ ವತಿಯಿಂದ ನಗದ ಎಸ್.ವಿ.ಪಿ ವೃತ್ತದಲ್ಲಿ ಅನ್ನಸಂತರ್ಪಣೆ ಕಾರ್ಯಕ್ರಮಕ್ಕೆ ಶಾಸಕ ಅಲ್ಲಮಪ್ರಭು ಪಾಟೀಲ ಚಾಲನೆ ನೀಡಿದರು. ಮಾಡಲಾಯಿತು.

ಸಂಸ್ಥಾಪಕ ರಾಜ್ಯಾಧ್ಯಕ್ಷ ಚಂದ್ರಕಾಂತ ಎಲ್. ಕಟ್ಟಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ ನೂಲಾ, ಜಿಲ್ಲಾಧ್ಯಕ್ಷ ಪ್ರಕಾಶ ಬಬಲಾದ, ರಾಜು ಹಡಲಗಿ, ಸೈಬಣ್ಣಾ ನೀಲೂರ, ಶರಣಪ್ಪ ಜನವಾರ, ಬಾಬುರಾವ ಬುಗಡಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here