ಅಂಬೇಡ್ಕರ್ ಪ್ರತಿಮೆಗೆ ಡಾ. ಶರಣಪ್ಪ ಹೊನ್ನಗೆಜ್ಜೆ (ಪೂಜಾರಿ) ಪುಷ್ಪ ನಮನ

0
12

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133ನೇ ಜಯಂತೋತ್ಸವ ಅಂಗವಾಗಿ ನಗರದ ಜಗತ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಅನನ್ಯ ಪದವಿ ಮತ್ತು ಸ್ನಾತ್ತಕೋತ್ತರ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಶರಣಪ್ಪ ಹೊನ್ನಗೆಜ್ಜೆ (ಪೂಜಾರಿ) ಪುಷ್ಪ ನಮನ ಸಲ್ಲಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here