ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಭಾಗಿಯಾಗಲು ವಿಶೇಷ ವಿಮಾನದ  ಮೂಲಕ ಕಲಬುರಗಿಗೆ ಆಗಮಿಸಿದ ಸಿಎಂ

0
116

ಕಲಬುರಗಿ: ಸಂಸದ ಡಾ.ಉಮೇಶ ಜಾಧವ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ವಿಧಾನಸಭೆ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಬಸವರಾಜ ಮತ್ತಿಮೂಡ, ರಾಜಕುಮಾರ ಪಾಟೀಳ ತೆಲ್ಕೂರ, ಎಂ.ವೈ.ಪಾಟೀಲ, ಸುಭಾಷ ಗುತ್ತೆದಾರ, ಅವಿನಾಶ ಜಾಧವ, ವಿಧಾನ ಪರಿಷತ್ತಿನ ಶಾಸಕ ಬಿ.ಜಿ.ಪಾಟೀಲ, ಮಾಜಿ ಶಾಸಕರಾದ ಮಾಲಿಕಯ್ಯ ಗುತ್ತೆದಾರ, ಬಾಬುರಾವ ಚಿಂಚನಸೂರು, ದೊಡ್ಡಪ್ಪಗೌಡ ಪಾಟೀಲ ನರಿಬೋಳ, ವಿಶ್ಚನಾಥ ಪಾಟೀಲ ಹೆಬ್ಬಾಳ, ಮಾಜಿ ಎಂ.ಎಲ್.ಸಿ. ಶಶೀಲ ಜಿ.ನಮೋಶಿ, ಆರ್.ಸಿ. ಸುಬೋಧ ಯಾದವ, ಐಜಿಪಿ ಮನೀಷ್ ಖರ್ಬಿಕರ್, ಡಿಸಿ ಬಿ.ಶರತ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಬಿ.ಎನ್.ನಾಗರಾಜ, ಎಸ್.ಪಿ. ವಿನಾಯಕ ಪಾಟೀಲ ಸೇರಿದಂತೆ ಚುನಾಯಿತ ಜನಪ್ರತಿನಿಧಿಗಳು ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡರು.

ಇದೇ‌ ಸಂದರ್ಭದಲ್ಲಿ ಪೋಲೀಸ್ ಬ್ಯಾಂಡ್ ವೃಂದದಿಂದ ಸಿ.ಎಮ್.ಅವರಿಗೆ ಗಾರ್ಡ್ ಆಫ್ ಹಾನರ್ ಸಲ್ಲಿಕೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here