ಚಿತ್ತಾಪುರ; ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಮನಿಯಿಂದ ಮತಯಾಚನೆ

0
40
  • ಎಂ.ಡಿ ಮಶಾಖ ಚಿತ್ತಾಪುರ

ಕಲಬುರಗಿ: ಭಂಕೂರ ಗ್ರಾಮದಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಮನಿ ಅವರಿಂದ ಭಂಕೂರ ಜಿಲ್ಲಾ ಪಂಚಾಯತ್ ವ್ಯಾಪ್ತಿಯಯಲ್ಲಿ ಚುನಾವಣಾ ಪ್ರಚಾರ ಸಭೆ ಹಮ್ಮಿಕೊಳ್ಳಲಾಯಿತು.

ನಂತರ ಲೋಕಸಭೆ ಅಭ್ಯರ್ಥಿ ರಾಧಾಕೃಷ್ಣ ದೊಡ್ಮನಿ ಮಾತನಾಡಿ, ನಾನು ನಿಮ್ಮ ಆಶಿರ್ವಾದ ಕೇಳಲಿಕ್ಕೆ ಬಂದಿದ್ದೀನಿ. ಹೀಗಾಗಿ ತಮ್ಮ ಅಮೂಲ್ಯವಾದ ಮತವನ್ನು ನೀಡಿ ಗೆಲ್ಲಿಸಬೇಕೆಂದು ಅವರು ಮನವಿ ಮಾಡಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಬಾಬುರಾವ ಚಿಂಚನಸೂರ್, ತಿಪ್ಪಣ್ಣಪ್ಪ ಕಮಕನೂರ್, ರಶೀದ್, ಮಹೇಮೂದ್ ಸಾಹೇಬ್, ಭಾಗಣ್ಣಗೌಡ ಸಂಕನೂರ್, ರಮೇಶ ಮರಗೋಳ, ಶಿವಾನಂದ ಪಾಟೀಲ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here