ಶಾಂತಕುಮಾರ ಬಿರಾದಾರ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

0
22

ಕಲಬುರಗಿ: ಲೋಕಸಭಾ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ನೇತೃತ್ವದಲ್ಲಿ ಶಾಂತಕುಮಾರ ಬಿರಾದಾರ ಅವರು ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಕಲಬುರಗಿಯಲ್ಲಿ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯ ಯಲ್ಲಪ್ಪ ನಾಯ್ಕೋಡಿ, ಮುಖಂಡರಾದ ಜಗನಾಥ ಶೇಖಜಿ ಅರವಿಂದ್ ಬಿರಾದಾರ್, ಸೋಮಶೇಖರ್ ಬಬಲಾದ್ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here