ಕಲಬುರಗಿ: ಲೋಕಸಭಾ ಚುನಾವಣೆ ನಿಮಿತ್ಯ ನಗರದ ವಾರ್ಡ ನಂ.52.ರ ಸಂತೋಷ ಕಾಲೂನಿಯಲ್ಲಿ ಕಾಂಗ್ರೆಸ್ ಗ್ಯಾರೆಂಟಿ ಕಾರ್ಡನ್ನು ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಲ್ಲಪ್ರಭು ಪಾಟೀಲ್ ಚಾಲನೆ ನಿಡಿ ಲೋಕಸಭಾ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಪರ ಮನೆ ಮನೆಗೆ ತೆರಳಿ ಮತಯಾಚಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೇಸ್ ಮುಖಂಡ ನೀಕಂಠರಾವ ಮೂಲಗೆ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕರದ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷ ಧರ್ಮರಾಜ ಹೇರೂರ, ವಿಠಲ್ ಮಡಿವಾಳ್, ವಾಣಿಶ್ರೀ ಸಗರಕರ್, ಅಶೋಕ ವೀರನಾಯಕ, ಈರಣ್ಣ ಝಳಕಿ, ಶಾಮ ನಾಟಿಕಾರ್, ಶಾಂತು ಪಾಟೀಲ, ಪ್ರಶಾಂತ್ ನಾಟಿಕರ್, ಅಶೋಕ್ ಪಿ.ಎಸ್.ಪ್ರಸಾದ್, ಧನರಾಜ್ ಪೂಜಾರಿ, ಸುಶೀಲ್, ಮೋದಿ, ಸುಗಯ್ಯಾ ಮುತ್ಯಾ, ಸುಭಾಶ ಡೆಂಕಿ, ವಿನೋದ ಪಾಟೀಲ್, ಸಾಗರ ಪಾಟೀಲ್, ಸುವರ್ಣ, ವೆಂಕಟರಡ್ಡಿ, ಪ್ರಶಾಂತ ಕೊರಳ್ಳಿ, ಸಂಗಯ್ಯಾ ಸ್ವಾಮಿ, ಕೃಷ್ಣಾ ಸಿಂಧೆ, ಅಜು ಠಾಕೂರ್, ವಿದ್ಯಾ ಸಾಗರ್, ಶರಣಪ್ಪ ಪೂಜಾರಿ, ರಾಘವೇಂದ್ರ, ದೇವಿಂದ್ರ ಇದ್ದರು.
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀಕುಟುಂಬಕ್ಕೆ ಒಂದೆಡೆ ದುಃಖ, ತಳವಳ, ಕಳವಳ, ಸಂಕಟ, ಮತ್ತೊಂದೆಡೆಸಂತಸ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…