ಕಲಬುರಗಿ ಜಿಲ್ಲಾ ವೀರಶೈವ ಲಿಂಗಾಯತ ಸಮಾಜ ಮತ್ತು ಜಿಲ್ಲಾ ವೀರಶೈವ ಮಹಾಸಭಾ ದ ಸಂಯುಕ್ತಾಶ್ರಯದಲ್ಲಿ ಮೊದಲ ಭಾರಿ ಒಮ್ಮತ ದಿಂದ ಬಸವ ಉತ್ಸವ ಸಮಿತಿಗೆ / ಬಸವ ಜಯಂತಿ 2024 ರ ಕಾರ್ಯಕ್ರಮಕ್ಕೆ ನವ ಯುವಕರನ್ನು ಅಧ್ಯಕ್ಷರನ್ನಾಗಿ ವಿನೋದ್ ಪಾಟೀಲ್, ರವರನ್ನು ಹಾಗೂ ಕಾರ್ಯಾಧ್ಯಕ್ಷರಾಗಿ ಚನ್ನು ಲಿಂಗನವಾಡಿ ಯವರನ್ನು ಮತ್ತು ಮಹಿಳಾ ಸಮಿತಿಯ ಅಧ್ಯಕ್ಷರನ್ನಾಗಿ ನಾಗವೇಣಿ ಪಾಟೀಲ್ ರೇವೂರ್. ರವರನ್ನು ಸುಮಾರು 200 ಕ್ಕು ಹೆಚ್ಚು ಸಮಾಜದ ಕಾರ್ಯಕರ್ತರ ಸಮ್ಮುಖದಲ್ಲಿ, ಹಿರಿಯರ ನೇತೃತ್ವದಲ್ಲಿ ಆಯ್ಕೆ ಮಾಡಲಾಗಿದೆ.
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…