18ರಂದೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಆಚರಿಸಲು ಸಿಎಂಗೆ ಮನವಿ

0
398

ಕಲಬುರಗಿ: ಸೆ.18ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಮಾಡುವಂತೆ ಸರ್ಕಾರ ಆದೇಶ ಹೊರಡಿಸುವಂತೆ ಒತ್ತಾಯಿಸಿ ಉದಯೋನ್ಮುಖ ಯುವ ಬರಹಗಾರರ ಬಳಗದ ಅಧ್ಯಕ್ಷ ಹಾಗೂ ವಕೀಲ ವಿನೋದಕುಮಾರ ಜೆನವರಿ ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

ಕೆಎಟಿ ಪೀಠ ಕಾರ್ಯಾರಂಭ ಸಮಾರಂಭ ವೇಳೆ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಈಗಾಗಲೇ ಸೆ. 17 ಮಾಡುತ್ತಿದ್ದೆವೆ. ಮತ್ಯಾಕೆ ಇದು ಎಂದು ಪಕ್ಕದಲ್ಲಿದ್ದ ಸಚಿವ ಮಾಧುಸ್ವಾಮಿ ಹೇಳಿದಾಗ ಇತಿಹಾಸ ತಿರುಚುವ ಕೆಲಸ ಆಗಬಾರದು ಎಂದು ವಿನೋದ ಮನವಿ ಮಾಡಿದರು.

Contact Your\'s Advertisement; 9902492681

ತಕ್ಷಣವೇ ಸ್ಪಂದಿಸಿದ ಸಿಎಂ ಆಯ್ತು ನೋಡೋಣ ಎಂದು ಹೇಳಿದ್ದಾರೆ ಎಂದು ಜೆನೇವರಿ ಇ ಮೀಡಿಯಾಕ್ಕೆ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here