ಕಲಬುರಗಿ: ವರ್ಷದಂತೆ ಈ ವರ್ಷವೂ ಕೂಡ ಕರುಣೇಶ್ವರ ನಗರದ ಬೃಂದವನ ಕಾಲೋನಿಯಲ್ಲಿ ಆಯೋಜಿಸಿದ್ದ 23ನೇ ಹನುಮ ಜಯಂತೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಆಚರಿಸಲಾಯಿತು.
ಶ್ರೀಜೈಹನುಮಾನಜಯಂತೋತ್ಸವ ಅಂಗವಾಗಿ ಬೆಳಿಗ್ಗೆ ಅಭಿಷೇಕ, ಕುಂಕುಮ ಅರ್ಚನೆ, ವಿಶೇಷ ಪೂಜೆ ಮತ್ತು ಪ್ರಸಾದ ವಿತರಣೆ ಆಲಮೇಲ ಪೂಜ್ಯ ರಾಮಚಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಜರುಗಿದ ಈ ಕಾರ್ಯಕ್ರಮದಲ್ಲಿ ಭಕ್ತರು ಪಾಲ್ಗೊಂಡು ದೇವ ದರ್ಶನ ಪಡೆದರು.
ಮಹಿಳಾಭಕ್ತರು ಶ್ರೀಬಾಲಹನುಮಾನ ತೊಟ್ಟಿಲು ಕಾರ್ಯಕ್ರಮವನ್ನು ನಡೆಸಿಕೊಟ್ಟರು, ಅರ್ಚಕರಾದ ಭಗವಂತ ಸುತ್ತರ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ ನಡೆಸಿಕೊಟ್ಟರು. ಗೋಪಾಲ ದೊಡ್ಡನಿ, ಮಹಾದೇವಪ್ಪ ಅಂಗಡಿ, ಮನೋಹರ ಪೆÇೀದ್ದಾರ, ರಘುವೀರ ಕುಲಕರ್ಣಿ, ವೀರಣ್ಣ ಮಾಲಿಪಾಟೀಲ, ಚನ್ನಣ್ಣಸುರಪುಕರ್, ಬಸವರಾಜ ದೇವತಕಲ್, ಶಾಂತಪ್ಪ ಘಳಿ, ರಾಜಶೇಖರ ಹವಲ್ದಾರ, ಸಿದ್ದಣ್ಣ ಹೂಗಾರ, ಶಿವರಾಜ ಪಾಟೀಲ, ಮೌನೇಶ ನಿಂಬಾಳ, ಶಾಂತಪ್ಪ ಹೂಗಾರ, ಗಂಗಾಧರ ಸುತ್ತಾರ, ಶಿವಾನಂದ ಸುತ್ತಾರ, ಗುಂಡಣ್ಣಸುತ್ತಾರ, ಈರಣ ್ಣಸುತ್ತಾರ, ದುಯನಂದ ಸುತ್ತಾರ, ಎಸ್ಎಸ್ ಕಟ್ಟಿ ಸೇರಿದಂತೆ ಬಡಾವಣೆಯ ಪ್ರಮುಖರು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಶಹಾಬಾದ:ಕಲಬುರಗಿಯಲ್ಲಿ ಸೆಪ್ಟೆಂಬರ್ 29 ಹಾಗೂ 30ರಂದು ನಡೆಯುವ ಅಖಿಲ ಭಾರತ ಕಬ್ಬು ಬೆಳೆಗಾರರ ಸಂಘದ ರಾಷ್ಟ್ರೀಯ ಸಮಿತಿ ಸಭೆ ಹಾಗೂ…
ಕಟ್ಟಡ ಕಾರ್ಮಿಕರ 2ನೇ ಶಾಖಾ ಸಮ್ಮೇಳನ : ಕಾಪೆರ್Çರೇಟ್ ಕಂಪೆನಿಗಳಿಗೆ ಧಾರೆ ಎರೆದ ದೇಶದ ಸಂಪತ್ತು ಶಹಾಬಾದ: ರಾಜಕೀಯ ಪಕ್ಷಗಳು…
ಬಸವಕಲ್ಯಾಣ: ವಿಕಲಚೇತನರು ತಮ್ಮ ಅಂಗವಿಕಲತೆ ಬಗ್ಗೆ ಅಗೌರವ ತಾಳಲಾರದೇ,ಅನುಕಂಪ ತೋರಿಸದೇ ಸ್ವ ಪ್ರತಿಭೆ ಹೊಂದಿದ ಅವರಿಗೆ ಮೂಲಭೂತ ಸೌಲಭ್ಯ ಗಳನ್ನು…
ಕಲಬುರಗಿ: ಸ್ಥಾಪಿತ ಸಿದ್ಧಾಂತ ಹೊಡೆದು ಹಾಕಿ ಅವೈದಿಕ ವಚನ ಸಾಹಿತ್ಯವನ್ನು ಜನಮಾನಸಕ್ಕೆ ಮುಟ್ಟಿಸಿದ ಡಾ.ಎಂ.ಎಂ.ಕಲಬುರ್ಗಿ ಯವರು ಸತ್ಯದ ಸಂಶೋಧಕರಾಗಿದ್ದರು ಎಂದು…
ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಗುರುವಾರ ಸಂಜೆ ತಮ್ಮ ಹುಟ್ಟು ಹಬ್ಬವನ್ನು ಕಲಬುರಗಿ ನಗರದ ಆಳಂದ ನಾಕಾ ರಸ್ತೆಯಲ್ಲಿರುವ…
ಕಲಬುರಗಿ; ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಪಹಣಿಗೆ ಆಧಾರ್ ಜೋಡಣೆ ಮತ್ತು ಸರ್ಕಾರಿ ಜಮೀನುಗಳ ಸಂರಕ್ಷಣೆಯ ಲ್ಯಾಂಡ್ ಬೀಟ್ ಅಪ್ಲಿಕೇಶನ್ ನಲ್ಲಿ…