25 ರಂದು ರೈತರ ಸಮಸ್ಯೆಗಳ ಕುರಿತು ವಿಚಾರ ಸಂಕಿರಣ; ಚುನಾವಣೆ ಬಹಿಸ್ಕರಿಸುವ ವಿಚಾರವಾಗಿ ಚರ್ಚೆ

0
10

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಸಭೆ ನಡೆಯಲಿದ್ದು ಈ ಸಭೆಯಲ್ಲಿ ಯಾದಗಿರಿ ಜಿಲ್ಲಾ ಪದಾಧಿಕಾರಿಗಳು ಹಾಗೂ ತಾಲೂಕು ಪದಾಧಿಕಾರಿಗಳು ಸಮಸ್ತ ರೈತ ಹಿತೈಷಿಗಳು, ರೈತರ ಸಮಸ್ಯೆಗಳ ಕುರಿತು ವಿಚಾರ ಸಂಕಿರಣ ಹಾಗೂ ಈ ಚುನಾವಣೆ ಬಹಿಸ್ಕರಿಸುವ ವಿಚಾರವಾಗಿ ಚರ್ಚೆ ಮಾಡಲು ತಾವೆಲ್ಲರೂ ಎಪ್ರಿಲ್ 25 ರಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಚೇರಿಯಲ್ಲಿ ನಡೆಯಲಿದೆ ರೈತ ಬಾಂಧವರು ತಾವೆಲ್ಲರೂ ಬಂದು ತಮ್ಮ ಅಭಿಪ್ರಾಯಗಳನ್ನು ತಿಳಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಡಾ. ಮಲ್ಲಿಕಾರ್ಜುನ್ ಎಸ್. ಗಂವ್ಹಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here