ಕಲಬುರಗಿ; ನಗರದ ಹೊರವಲಯದಲ್ಲಿರುವ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಪ್ರಾದೇಶಿಕ ಕಚೇರಿಯಲ್ಲಿ ಪಂಚಾಯತ್ ರಾಜ್ ದಿವಸ್ ದಿನಾಚರಣೆಯನ್ನು ಸಂಸ್ಥೆಯಲ್ಲಿ ಆಚರಿಸಲಾಯಿತು.
ಈ ಸಂದÀರ್ಭದಲ್ಲಿ ಪ್ರಾದೇಶಿಕ ಕಚೇರಿಯ ಉಪ ನಿರ್ದೇಶಕರಾದ ಧನರಾಜ್ ಬೋರಾಳೆ ರವರು ಪ್ರಾದೇಶಿಕ ತರಬೇತಿ ಕೇಂದ್ರದ ಆವರಣದಲ್ಲಿ ಸಸಿ ನೆಡುವ ಮೂಲಕ ಆಚರಣೆ ಮಾಡಿದರು.
ಇದೇ ಸಂದರ್ಭದಲ್ಲಿ ಪ್ರಾದೇಶಿಕ ಕಚೇರಿಯ ಬೋಧಕರಾದ ಶಿವಪುತ್ರಪ್ಪ ಗೊಬ್ಬರು, ಡಾ.ರಾಜು ಕಂಬಳಿಮಠ, ಸಂತೋಷ ಎನ್. ಸಂಪನ್ಮೂಲ ವ್ಯಕ್ತಿಗಳಾದ ಗೋವಿಂದರಾಜ್ ಹಾಗೂ ಸಿಬ್ಬಂಧಿಗಳಾದ ಅರ್ಚನ ಪಾಟೀಲ್, ಅಶ್ವಿನಿ ಪೂಜಾರಿ, ಹಾಗೂ ಬಿ.ಎಫ್.ಟಿ. ತರಬೇತಿಯ ಪ್ರಶಿಕ್ಷಣಾರ್ಥಿಗಳು, ಸಂಗಮೇಶ, ರವರು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…