ಕಲಬುರಗಿ: ಎಂ.ಎನ್. ದೇಸಾಯಿ ಪದವಿ ಮಹಾವಿದ್ಯಾಲಯದಿಂದ ಮತದಾನ ಜಾಗೃತಿ ಜಾಥ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಆವರಣದಿಂದ ಜಿಲ್ಲಾಧಿಕಾರಿಗಳ ಕಛೇರಿವರೆಗೆ ಜಾಥ ನಡೆಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಭವರಸಿಂಗ್ ಮೀನಾ IAS ಅಧಿಕಾರಿಗಳು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಅಧ್ಯಕ್ಷರು ಸಿಪ್ ಸಮಿತಿ, ಗಜಾನನ ಬಾಳಿ IAS ( PROBOSANARY) ಅಧಿಕಾರಿಗಳು, ಸುಧಾ ಆದಿ ಸಂಚಾರ ವಿಭಾಗದ ಸಹಾಯಕ ಪೋಲಿಸ್ ಆಯುಕ್ತರು, ಅಬ್ದುಲ್ ಅಜೀಮ್ ಉಪ ಕಾರ್ಯದಶಿಗಳು ಜಿಲ್ಲಾ ಪಂಚಾಯತ, ಹಿರಿಯ ಪತ್ರಕರ್ತರಾದ ಡಾ.ಶಿವರಂಜನ ಸತ್ಯಂಪೇಟ, ಕಾಲೇಜಿನ ಸಂಸ್ಥಾಪಕರು ಮತ್ತು ಅಧ್ಯಕ್ಷರಾದ ಸಂದೀಪ್ ದೇಸಾಯಿ ಕಾರ್ಯದರ್ಶಿ ಜಗನ್ನಾಥ ನಾಗೂರ,ಪ್ರಾಂಶುಪಾಲರಾದ ನಾಗರಾಜ ಪಟ್ಟಣಕರ,ಉಪನ್ಯಾಸಕರಾದ ವಿ.ಎಮ್.ಹೀರೆಮಠ, ಡಿ.ಪಿ.ಸಜ್ಜನ, ಶಿವಶರಣಪ್ಪ ಪೂಜಾರಿ,ಮಹೇಶ ತೆಗ್ಗಳಿ,ಮಂಜುನಾಥ ಬನ್ನೂರ,ಪ್ರಿಯಾಂಕಾ ಕರಣಿಕ,ರೇಷ್ಮಾ ಚವ್ಹಾಣ,ಪೂಜಾ ಪಾಟೀಲ ಹಾಗೂ ನಾಲ್ಕು ಚಕ್ರದ ತಂಡದ ಮುಖ್ಯಸ್ಥೆ ಮಾಲಾ ಕಣ್ಣಿ ಮತ್ತು ಸರ್ವ ಸದಸ್ಯರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ವಿಭಾಗದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ಮಾರ್ಗದರ್ಶಿ ತರಬೇತಿ ಕೇಂದ್ರ ಕಲಬುರಗಿಯಲ್ಲಿ ನೂತನ ಗ್ರಂಥಾಲಯವನ್ನು…
ಸುರಪುರ: ಕಳೆದ ಒಂದುವರೆ ತಿಂಗಳಿನಿಂದ ರಾಜ್ಯದಲ್ಲಿ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವ ಕಾರಣ ಸರಕಾರ ದಿಂದ ಸಾಂಸ್ಕøತಿಕ ನಾಯಕ ವಿಶ್ವಗುರು ಬಸವಣ್ಣನವರ…
ಸುರಪುರ: ಕಣ್ವಮಠದ ಯತಿಗಳಾದ ವಿದ್ಯಾ ತಪೋನಿಧಿ ತೀರ್ಥರ ಆರಾಧನೆ ಜೂನ್ 22 ರಿಂದ 24 ರವರೆಗೆ, ವಿದ್ಯಾಮನೋಹರ ತೀರ್ಥರ ಆರಾಧನೆ…
ಸುರಪುರ: ಶ್ರೀ ಶ್ರೀ ರವಿಶಂಕರ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ಯಾದಗಿರಿ ಜಿಲ್ಲೆ ವತಿಯಿಂದ ಬೇಸಿಗೆ ಸಂದರ್ಭದಲ್ಲಿ ಮಕ್ಕಳಿಗಾಗಿ ಯೋಗ…
ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಗೆ ಜೂನ್ 3 ರಂದು ನಡೆಯುವ ಮತದಾನಕ್ಕೆ ಕ್ಷೇತ್ರದಾದ್ಯಂತ 99,121 ಪುರುಷರು, 57,483…
ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್,…