ದೇವತ್ಕಲ್: ಕಾಂಗ್ರೆಸ್ ಮುಖಂಡರ ಭರ್ಜರಿ ಪ್ರಚಾರ

0
7

ಸುರುಪುರ: ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ರಾಜಾ ವೇಣುಗೋಪಾಲ್ ನಾಯಕ್ ಹಾಗೂ ರಾಯಚೂರು ಲೋಕಸಭಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಜಿ ಕುಮಾರ್ ನಾಯಕ್ ರವರ ಪರವಾಗಿ ರಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು ಭರ್ಜರಿ ಪ್ರಚಾರ ನಡೆಸಿದರು.

ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ ದೊರೆ ಆಲ್ದಾಳ,ಯಾದಗಿರಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಪಂಗಡ ವಿಭಾಗದ ಜಿಲ್ಲಾಧ್ಯಕ್ಷರಾದ ವೆಂಕಟೇಶ್ ಬೇಟೆಗಾರ,ನಿವೃತ್ತಿ ಮುಖ್ಯ ಶಿಕ್ಷಕರು ವಾಸಿದೇವ್ ಗಂಗಿ,ದೇವೇಂದ್ರಪ್ಪ ಪತ್ತಾರ್ ಯಾದಗಿರಿ ಜಿಲ್ಲಾ ಅಧ್ಯಕ್ಷರು ಂIಖಿUಅ, ಹನುಮಂತರಾಯ ದೊರೆ ಚೌಡೇಶ್ವರಿಹಾಳ, ದೇವೇಂದ್ರಪ್ಪ ಚಿಕ್ಕನಹಳ್ಳಿ ದೇವರಗೋನಾಲ್, ಹಣಮಂತ್ರಾಯ ದೋರೆ ಅಮ್ಮಾಪುg,À ಬಸವರಾಜ್ ದಿವಳಗುಡ್ಡ, ದೇವತ್ಕಲ್ ಗ್ರಾಮದ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಉಪಸ್ಥಿತ ಇದ್ದರು

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here