ಕಲಬುರಗಿ ಯುತ್ ಕಾಂಗ್ರೆಸ್ ಕಾರ್ಯಕರ್ತರ ಸಭೆ

0
17

ಕಲಬುರಗಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರದ ಮೋಮಿನಪುರಾ ಬಡಾವಣೆಯಲ್ಲಿ ಉತ್ತರ ಮತಕ್ಷೇತ್ರದ ಶಾಸಕಿ ಕನೀಜ್ ಫಾತೀಮಾ ಅವರ ಮಾರ್ಗದರ್ಶನದಂತೆ ಭಾನುವಾರ ಯುವತ್ ಕಾಂಗ್ರೆಸ್ ಅಧ್ಯಕ್ಷರಾದ ಶಕೀಲ್ ಸರಡಗಿ ಅವರ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ಜರುಗಿತು.

ಈ ಸಭೆಯಲ್ಲಿ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಜರ್ ಆಲಾಮ್ ಖಾನ್ ಪ್ರಾಸ್ತಾವಿಕವಾಗಿ ಮಾತನಾಡಿ, ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಕೃಷ್ಣ ದೊಡ್ಡಮನಿ ಅವರಿಗೆ ಭಾರಿ ಬಹುಮತದ ಅಂತರದಿಂದ ಗೆಲುವಿಗೆ ಶ್ರಮಿಸಬೇಕೆಂದು ಕರೆ ನೀಡಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಶಿವಾನಂದ ಹುನಗುಂಟಿ, ಈರಣ್ಣಾ ಪಾಟೀಲ್ ಝಳಕಿ, ಚೇತನ ಗೋನಾಯಕ, ಸಮದ್ ಸರಡಗಿ, ಸಾಜಿದ್ ಅಲಿ ರಂಜೋಳ್ವಿ, ತೌಫಿಕ್ ದೇಸಾಯಿ, ವಸೀಮ್ ಶಮಾನ್, ವಾಜಿದ್ ಅನಸ್ ಪಟೇಲ್, ಇಫ್ತೆಕಾರ್ ಹುಸೈನ್ ಸೇರಿದಂತೆ ಹಲವರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here