ಸಂಸದ ಡಾ. ಉಮೇಶ್ ಜಾಧವ್ ಆಸ್ಪತ್ರೆಗೆ ದಾಖಲು

0
84

ಕಲಬುರಗಿ: ಕೋಟನೂರ್ ಡಿ ಗ್ರಾಮದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಮಾನ ಮಾಡಿರುವ ಪ್ರಕರಣದ ಜಾಮೀನು ಮೇಲಿರುವ ಆರೋಪಿ ಮನೆಯ ಮೇಲೆ ಕೀಡಿಗೇಡಿಗಳು ದಾಳಿ ಮಾಡಿರುವುದನ್ನು ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಬಿಜೆಪಿ ಅಭ್ಯರ್ಥಿ ಸಂಸದ ಡಾ. ಉಮೇಶ್ ಜಾಧವ್ ಅವರು ಆಯಾ ತಪ್ಪಿ ಬಿದರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ನಗರದ ರಾಮ ಮಂದಿರ್ ಸರ್ಕಲ್ ನಲ್ಲಿ ವೀರಶೈವ ಲಿಂಗಾಯತ ಸಮಾಜದ ಕೆಲವು ಮುಖಂಡರಿಂದ ನಡೆಯುತ್ತಿರುವ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ನೂಕು ನುಗ್ಗಲು ವೇಳೆ ಆಯ ತಪ್ಪಿ ನೆಲಕ್ಕೆ ಬಿದ್ದ ಸಂಸದ್ ಜಾಧವ್ ಅವರನ್ನು ತಕ್ಷಣ ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ.

Contact Your\'s Advertisement; 9902492681

ಸದ್ಯ ಜಾಧವ್ ಅವರು ಜಯದೇವ ಆಸ್ಪತ್ರೆಗೆ ದಾಖಲಿಸಿದ್ದು ಬಿಜೆಪಿ ರಾಜ್ಯಧ್ಯಕ್ಷರಾದ  ವಿಜೇಂದ್ರ ಯಡಿಯೂರಪ್ಪ ರವರು ಜಯದೇವ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here