ಸೇಡಂ : ತಾಲ್ಲೂಕಿನ ಊಡಗಿ ಗ್ರಾಮದಲ್ಲಿ ಯವ ಮುಖಂಡ ಕಾಸೀಂ ಸಾಬ್ ಸೇರಿ ನೂರಾರು ಯವಕರು ಬಿಜೆಪಿ ಮತ್ತು ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ಮುಖಂಡರಾದ ಬಸವರಾಜ ಪಾಟೀಲ್ ಅವರ ನೇತೃತ್ವದಲ್ಲಿ
ಕಾಂಗ್ರೆಸ್ ಪಕ್ಷದ ಶಾಲುಗಳನ್ನು ಹಾಕುವ ಮೂಲಕ ಬರಮಾಡಿಕೊಂಡರು.
ಈ ವೇಳೆಯಲ್ಲಿ ಕಾಸಿಮ್ ಸಾಬ ,ಗೌಸ್ ಪಟೇಲ್ ,ಹಮಿದ್ ಮಿಯ್ಯ ,ಪಾರೋಕ್ ಜಮಾದರ,ಅಕ್ಬರ್ ಪಟೇಲ್, ಸೈಯದ್ ಹುಸೇನ್, ಸದ್ದಾಂ, ಅಲ್ಲಹೋದ್ದಿನ್,ಗೌಸಮಿಯ್ಯ ವಾಲಿಕರ್,ಮೌಲಾನಾ ಬಾರದನ್,ರಜಾಕ್ ಜಮಾದರ್,ಸೈಯದ್ ಮೋಸಿನ್ ,ಬಾಬಾ,ಮೌಲಾನಾ, ಹುಸೇನ್ ಪಟೇಲ್ ಸೇರಿದಂತೆ ಅನೇಕ ಯುವಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಹಿರಿಯ ಮುಖಂಡ ಬಸವರಾಜ ಪಾಟೀಲ್ ಊಡಗಿ, ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಶಿವಶರಣ ರೆಡ್ಡಿ ಪಾಟೀಲ್, ಬಾಬಾ ಪಟೇಲ್ ಪೋಲಿಸ್ ಪಟೇಲ್, ತಾಲ್ಲೂಕು ಮೈನಾರಾಟಿ ಅದ್ಯಕ್ಷ ಗೌಸ್ ಮಿಯ್ಯ ,ಶೇಕ್ ಹುಸೇನ್ ಖುರೆಷಿ , ದಾವಲ್ ಸಾಬ್ ,ಕರಣ್ ಮಳಗಿ,ಬಸವರಾಜ ಹೂಗಾರ ಮತ್ತು ಮಂಜುನಾಥ ಸೇರಿದಂತೆ ಅನೇಕ ಕಾರ್ಯಕರ್ತರು ಹಾಜರಿದ್ದರು.
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…