ಕಲಬುರಗಿ: ಮಹಾನಗರದಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತದೆ ಇದರಿಂದ ನಗರದ ಪ್ರಮುಖ ಸ್ಥಳಗಳಾದ ಸರ್ದಾರ್ ವಲ್ಲಭಾಯಿ ಪಟೇಲ್ ವೃತ್ತ ಸೂಪರ್ ಮಾರ್ಕೆಟ್ ಕೇಂದ್ರ ಬಸ್ ನಿಲ್ದಾಣ ಗಂಜ್ ಶರಣಬಸವೇಶ್ವರ ದೇವಸ್ಥಾನ ಹಾಗೂ ಜನನಿ ಬಿಡ ಪ್ರದೇಶಗಳಲ್ಲಿ ನೀರಿನ ಅರವಟ್ಟಿಗೆ ಸ್ಥಾಪಿಸಬೇಕು ಎಂದು ಕರ್ನಾಟಕ ಸಂಘಟನಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಗುರುರಾಜ್ ಬಂಡಿ ಅವರು ಆಗ್ರಹಿಸಿದ್ದಾರೆ.
ಗ್ರಾಮೀಣ ಭಾಗದಿಂದ ನಗರಕ್ಕೆ ಆಗಮಿಸುತ್ತಿರುವ ಜನರು ನೀದಿಗಾಗಿ ಪರದಾಡುತ್ತಿದ್ದಾರೆ ಬಿಸಿಲಿನ ತಾಪದಿಂದ ರಕ್ಷಿಸಿಕೊಳ್ಳಲು ಜನರಿಗೆ ತಂಪಾದ ಸುದ್ದಿಕರಿಸಿದ ಕುಡಿಯುವ ನೀರಿನ ಅವಶ್ಯಕತೆ ಇದೆ ಮಹಾನಗರ ಪಾಲಿಕೆಯು ಕುಡಿಯುವ ನೀರಿನ ಅರವಟ್ಟಿಗೆ ಅಳವಡಿಸಿಗಳು ಮೂಲಕ ಜನರಿಗೆ ನೀರಿನಂತಹ ತೀರಿಸಬೇಕೆಂದು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.