ಕಲಬುರಗಿ: ಮಹಾನಗರದಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತದೆ ಇದರಿಂದ ನಗರದ ಪ್ರಮುಖ ಸ್ಥಳಗಳಾದ ಸರ್ದಾರ್ ವಲ್ಲಭಾಯಿ ಪಟೇಲ್ ವೃತ್ತ ಸೂಪರ್ ಮಾರ್ಕೆಟ್ ಕೇಂದ್ರ ಬಸ್ ನಿಲ್ದಾಣ ಗಂಜ್ ಶರಣಬಸವೇಶ್ವರ ದೇವಸ್ಥಾನ ಹಾಗೂ ಜನನಿ ಬಿಡ ಪ್ರದೇಶಗಳಲ್ಲಿ ನೀರಿನ ಅರವಟ್ಟಿಗೆ ಸ್ಥಾಪಿಸಬೇಕು ಎಂದು ಕರ್ನಾಟಕ ಸಂಘಟನಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಗುರುರಾಜ್ ಬಂಡಿ ಅವರು ಆಗ್ರಹಿಸಿದ್ದಾರೆ.
ಗ್ರಾಮೀಣ ಭಾಗದಿಂದ ನಗರಕ್ಕೆ ಆಗಮಿಸುತ್ತಿರುವ ಜನರು ನೀದಿಗಾಗಿ ಪರದಾಡುತ್ತಿದ್ದಾರೆ ಬಿಸಿಲಿನ ತಾಪದಿಂದ ರಕ್ಷಿಸಿಕೊಳ್ಳಲು ಜನರಿಗೆ ತಂಪಾದ ಸುದ್ದಿಕರಿಸಿದ ಕುಡಿಯುವ ನೀರಿನ ಅವಶ್ಯಕತೆ ಇದೆ ಮಹಾನಗರ ಪಾಲಿಕೆಯು ಕುಡಿಯುವ ನೀರಿನ ಅರವಟ್ಟಿಗೆ ಅಳವಡಿಸಿಗಳು ಮೂಲಕ ಜನರಿಗೆ ನೀರಿನಂತಹ ತೀರಿಸಬೇಕೆಂದು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…