ಜಗಜ್ಯೋತಿ ಬಸವೇಶ್ವರರ ಮೂರ್ತಿಗೆ ಮಾಲಾರ್ಪಣೆ

0
9

ಕಲಬುರಗಿ: 891ನೇ ಬಸವ ಜಯಂತಿ ನಿಮಿತ್ತವಾಗಿ ದಿವ್ಯಾಂಗರ ಕಲ್ಯಾಣಕ್ಕಾಗಿ ಸಮರ್ಪಿತ ರಾಷ್ಟ್ರೀಯ ಸಂಘಟನೆಯಾದ ಸಮದೃಷ್ಟಿ ಕ್ಷಮತಾವಿಕಾಸ ಮತ್ತು ಅನುಸಂಧಾನ ಮಂಡಲದ (ಸಕ್ಷಮ) ಕಲಬುರಗಿ ಜಿಲ್ಲಾಧ್ಯಕ್ಷ ಬಸವರಾಜ ಹೆಳವರ ಯಾಳಗಿ ಅವರು ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಮೂರ್ತಿಗೆ ಮಾಲಾರ್ಪಣೆ ಮಾಡಿದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here