ಕಲಬುರಗಿ: ನಗರದಲ್ಲಿ ಆಜಾತ ಶತ್ರು, ಮಾಜಿ ಸಚಿವರು, ಮಾದಿಗ ಸಮಾಜದ ಹಿರಿಯ ಮುಂಖಡರಾದ ದಿ. ಕೆ. ಬಿ. ಶಾಣ್ಣಾಪ್ಪ ಅವರ 3ನೇ ವರ್ಷದ ಪುಣ್ಯಸ್ಮರಣಿ ಕಾರ್ಯಕ್ರವು ನಡೆಯಿತು.
ಈ ಕಾರ್ಯಕ್ರಮದಲ್ಲಿ ಲಿಂಗರಾಜ ತಾರಫೈಲ್ ರವರ ಮಾತನಾಡುತ್ತಾ ಕೆ,ಬಿ,ಶಾಣ್ಣಪಾ ಅವರ ರಾಜಕೀಯ ಜೀವನದಲ್ಲಿ ತುಂಬಾ ಉತ್ತಮವಾದ ಸೇವೆಯನ್ನು ಮಾಡಿದ್ದು,ಅಲ್ಲದೇ ಸಮಾಜದ ಬಗ್ಗೆ ಅಪಾರವಾದ ಕಳಕಳಿಯನ್ನು ಹೊಂದಿದ್ದರು, ಅವರ ಆದರ್ಶಗಳನ್ನು ನಮಗೆ ದಾರಿವಾಗಲಿ ಎಂದು ಹೇಳಿದರು.
ಕನ್ನಡ ಪರ ಹೋರಾಟಗಾರ ಮಂಜುನಾಥ ನಾಲವಾರಕರ್ ರವರ ಮಾತನಾಡಿ ಹೈದ್ರಾಬಾದ್ ಕರ್ನಾಟಕ ಸಂವಿಧಾನ 371ನೇ (ಜೆ) ಕಲಂ ತಿದ್ದುಪಡಿಗಾಗಿ ರಾಜ್ಯ ಸಭಾ ಸದಸ್ಯರಾಗಿ ಕೆ,ಬಿ ಶಾಣ್ಣಪಾ ರವರ ಸರಕಾರದ ಮೇಲೆ ಒತ್ತಾಯ ಮಾಡಿದರು. ಅಲ್ಲದೇ ಅವರ ಸಾಮಾಜಿಕ ಸೇವೆಯನ್ನು ಮರೆಯಬಾರದು ಎಂದು ಹೇಳಿದರು.
ಕೆ,ಬಿ,ಶಾಣ್ಣಪಾ ರವರ ಧರ್ಮ ಪತ್ನಿ,ಮಗ ಅಶೋಕ ಕೆ,ಬಿ ,ಶಾಮ ನಾಟೀಕಾರ,ನಾಗರಾಜ ಗುಂಡುಗುರ್ತಿ, ಬಸವರಾಜ ಜವಳಿ,ಗೋಪಾಲ ನಾಟೀಕಾರ,ದತ್ತು ಭಾಸಗಿ ಮಲ್ಲಿಕಾರ್ಜುನ ನಿಲ್ಲೂರ,ಇನ್ನಿತರು ಭಾಗವಹಿಸಿದರು.
ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್,…
ಕಲಬುರಗಿ : ತಾಲೂಕಿನ ಹೊನ್ನಕಿರಣಗಿ ಗ್ರಾಮದ ಶ್ರೀ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ 41 ದಿನಗಳ ಪರ್ಯಂತರ ಜರುಗಿಬಂದ 17ನೇ ವರ್ಷದ…
ಕಲಬುರಗಿ: ರಾಜ್ಯ ರೈತ ಸಮುದಾಯ ಮತ್ತು ಕೃಷಿ ಕಾರ್ಮಿಕರು ತೀವ್ರ ಬರದಲ್ಲಿ ನರಳುತ್ತಿದ್ದಾರೆ. ಆದ್ದರಿಂದ ಸರ್ಕಾರ ಯುದ್ಧೋಪಾದಿಯಲ್ಲಿ ಬರ ಪರಿಹಾರ…
ಕಲಬುರಗಿ : ಇಲ್ಲಿನ ರಂಗಸಂಗಮ ಕಲಾವೇದಿಕೆಯು ಕೊಡಮಾಡುವ ಎಸ್.ಬಿ.ಜಂಗಮಶೆಟ್ಟಿ ಮತ್ತು ಸುಭದ್ರಾದೇವಿ ಜಂಗಮಶೆಟ್ಟಿ ರಂಗ ಪ್ರಶಸ್ತಿಗೆ ರಂಗ ಸಾಧಕರಿಂದ ಅರ್ಜಿ…
ಕಲಬುರಗಿ: ಇಲ್ಲಿನ ಕಡಗಂಚಿ ಕೇಂದ್ರಿಯ ವಿಶ್ವ ವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಅನುಮಾನಸ್ಪದ ಮೃತಪಟ್ಟಿರುವ ಘಟನೆ ಬೆಳಕ್ಕಿಗೆ ಬಂದಿದಿದ್ದು, ಘಟನಾ ಸ್ಥಳಕ್ಕೆ…
ಚಿತ್ತಾಪುರ: ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಕೋಲಿ ಸಮಾಜದ ತಾಲೂಕು ಅಧ್ಯಕ್ಷ ರಾಮಲಿಂಗ ಬಾನಾರ್…