ಕಲಬುರಗಿ: ಅಖಿಲ ಕರ್ನಾಟಕ ಹೇಮರೆಡ್ಡಿ ಮಲ್ಲಮ್ಮ ಮಹಿಳಾ ಅಭಿವೃದ್ಧಿ ಸಂಸ್ಥೆ ವತಿಯಿಂದ ಮಹಿಳಾ ವಸತಿ ನಿಲಯದಲ್ಲಿ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮನ ಜಯಂತಿ ಮತ್ತು ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನ ಜಯಂತಿಯನ್ನು ಶುಕ್ರವಾರ ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷೆ ಡಾ.ವಿಶಾಲಾಕ್ಷಿ ಕರಡ್ಡಿಯವ ಮಾತನಾಡಿ, ಹೇಮರಡ್ಡಿ ಮಲ್ಲಮ್ಮ ಮತ್ತು ಬಸವಣ್ಣನವರ ಕುರಿತು ಮಾತನಾಡಿದರು. ಕಾಯಕ ಮತ್ತು ದಾಸೋಹದ ಜೊತೆಗೆ ಸಹನೆ ಎಂಬ ಸಂಗತಿಗಳು ಇಂದಿನ ಸಮಾಜಕ್ಕೆ ಅವಶ್ಯವಾಗಿವೆ ಎಂದರು.
ಡಾ.ಶೈಲಜಾ ರಾಜಶೇಖರ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಸ್ಥೆಯ ಮುಂದಿನ ನಡೆ ಮತ್ತು ಕಾರ್ಯಯೋಜನೆ ಬಗ್ಗೆ ಮುಂದಿಟ್ಟರು. ಬಸವಾದಿ ಶರಣರ ಮಾರ್ಗದಲ್ಲಿ ಮುನ್ನಡೆಯಬೇಕು ಎಂದು ಶರಣ ತತ್ವಗಳನ್ನು ಸ್ಮರಿಸಿದರು.
ಭಾರತಿ ಶರಣಬಸಪ್ಪ ದರ್ಶನಾಪುರ ಸ್ವಾಗತಿಸಿದರು. ಅರುಣಾ ಅವಂತಿ ವಂದಿಸಿದರು. ಸಲ್ಲಿಸಿದರು. ಸರೋಜಾ ಜಕರಡ್ಡಿ ನಿರೂಪಿಸಿದರು. ಶರಣಮ್ಮ ಪಾಟೀಲ ಮತ್ತು ಸಂಸ್ಥೆಯ ಇತರೆ ನಿರ್ದೇಶಕರು ಉಪಸ್ಥಿತರಿದ್ದರು.
ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್,…
ಕಲಬುರಗಿ : ತಾಲೂಕಿನ ಹೊನ್ನಕಿರಣಗಿ ಗ್ರಾಮದ ಶ್ರೀ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ 41 ದಿನಗಳ ಪರ್ಯಂತರ ಜರುಗಿಬಂದ 17ನೇ ವರ್ಷದ…
ಕಲಬುರಗಿ: ರಾಜ್ಯ ರೈತ ಸಮುದಾಯ ಮತ್ತು ಕೃಷಿ ಕಾರ್ಮಿಕರು ತೀವ್ರ ಬರದಲ್ಲಿ ನರಳುತ್ತಿದ್ದಾರೆ. ಆದ್ದರಿಂದ ಸರ್ಕಾರ ಯುದ್ಧೋಪಾದಿಯಲ್ಲಿ ಬರ ಪರಿಹಾರ…
ಕಲಬುರಗಿ : ಇಲ್ಲಿನ ರಂಗಸಂಗಮ ಕಲಾವೇದಿಕೆಯು ಕೊಡಮಾಡುವ ಎಸ್.ಬಿ.ಜಂಗಮಶೆಟ್ಟಿ ಮತ್ತು ಸುಭದ್ರಾದೇವಿ ಜಂಗಮಶೆಟ್ಟಿ ರಂಗ ಪ್ರಶಸ್ತಿಗೆ ರಂಗ ಸಾಧಕರಿಂದ ಅರ್ಜಿ…
ಕಲಬುರಗಿ: ಇಲ್ಲಿನ ಕಡಗಂಚಿ ಕೇಂದ್ರಿಯ ವಿಶ್ವ ವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಅನುಮಾನಸ್ಪದ ಮೃತಪಟ್ಟಿರುವ ಘಟನೆ ಬೆಳಕ್ಕಿಗೆ ಬಂದಿದಿದ್ದು, ಘಟನಾ ಸ್ಥಳಕ್ಕೆ…
ಚಿತ್ತಾಪುರ: ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಕೋಲಿ ಸಮಾಜದ ತಾಲೂಕು ಅಧ್ಯಕ್ಷ ರಾಮಲಿಂಗ ಬಾನಾರ್…