ಕಲಬುರಗಿ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್ ನಾಗಶ್ರೀ ಅವರ ನೇತೃತ್ವದಲ್ಲಿ ಗುಲ್ಬರ್ಗ ನ್ಯಾಯವಾದಿಗಳ ಸಂಘದಲ್ಲಿ ಇಂದು ಬಸವ ಜಯಂತಿಯ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಉಪನ್ಯಾಸಕರಾಗಿ ಜಿ. ಎಸ್. ಪಾಟೀಲ್ ಅವರು ಆಗಮಿಸಿದರು. ಕಾರ್ಯಕ್ರಮದ ಅಧ್ಯಕ್ಷರಾದ ಗುಪತಲಿಂಗ ಎಸ್. ಪಾಟೀಲ್, ಬಸವರಾಜ್ ನಾಸಿ, ಕಾರ್ಯದರ್ಶಿಗಳು ಉಪಾಧ್ಯಕ್ಷರಾದ ಧರ್ಮಣ್ಣ ಜೈನಾಪುರ ಉಪಾಧ್ಯಕ್ಷರಾದ ಜಯಶೀಲಾ ಬೂದಲೆ, ಜಂಟಿ ಕಾರ್ಯದರ್ಶಿಗಳಾದ ಎಸ್ ಕೆ ಚಿಕ್ಕಳ್ಳಿ, ಸಂಜು ಕುಮಾರ್ ಅನೇಕ ನ್ಯಾಯಾಧೀಶರು ಮತ್ತು ನ್ಯಾಯವಾದಿಗಳು ಸಾರ್ವಜನಿಕರು ಮತ್ತು ಬಸವ ಅಭಿಮಾನಿಗಳು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ವಿಭಾಗದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ಮಾರ್ಗದರ್ಶಿ ತರಬೇತಿ ಕೇಂದ್ರ ಕಲಬುರಗಿಯಲ್ಲಿ ನೂತನ ಗ್ರಂಥಾಲಯವನ್ನು…
ಸುರಪುರ: ಕಳೆದ ಒಂದುವರೆ ತಿಂಗಳಿನಿಂದ ರಾಜ್ಯದಲ್ಲಿ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವ ಕಾರಣ ಸರಕಾರ ದಿಂದ ಸಾಂಸ್ಕøತಿಕ ನಾಯಕ ವಿಶ್ವಗುರು ಬಸವಣ್ಣನವರ…
ಸುರಪುರ: ಕಣ್ವಮಠದ ಯತಿಗಳಾದ ವಿದ್ಯಾ ತಪೋನಿಧಿ ತೀರ್ಥರ ಆರಾಧನೆ ಜೂನ್ 22 ರಿಂದ 24 ರವರೆಗೆ, ವಿದ್ಯಾಮನೋಹರ ತೀರ್ಥರ ಆರಾಧನೆ…
ಸುರಪುರ: ಶ್ರೀ ಶ್ರೀ ರವಿಶಂಕರ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ಯಾದಗಿರಿ ಜಿಲ್ಲೆ ವತಿಯಿಂದ ಬೇಸಿಗೆ ಸಂದರ್ಭದಲ್ಲಿ ಮಕ್ಕಳಿಗಾಗಿ ಯೋಗ…
ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಗೆ ಜೂನ್ 3 ರಂದು ನಡೆಯುವ ಮತದಾನಕ್ಕೆ ಕ್ಷೇತ್ರದಾದ್ಯಂತ 99,121 ಪುರುಷರು, 57,483…
ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್,…