ಕಲಬುರಗಿ: ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಯಶವ ಪಂಡಿತ್ ರಂಗಮಂದಿರದಲ್ಲಿ ಸರಳವಾಗಿ ಆಚರಣೆ ಮಾಡಲಾಯಿತು.
ಸದರಿ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ನಿಸಾರ್ ಅಹ್ಮದ್ ಸಿಸ್ಟರ್ ತಹಶೀಲ್ದಾರ್ ಹಾಗೂ ತಾಲೂಕು ಪಂಚಾಯಿತಿ ಅಧಿಕಾರಿಗಳು ಸಯದ್ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದತ್ತಪ್ಪ ಸಾಗನೂರ್ ಮತ್ತು ಇತರೆ ಅಧಿಕಾರಿಗಳು ಹಾಜರಿದ್ದರು ಸಮಾಜದ ಜನರೆಡ್ಡಿ ಪಾಟೀಲರು ಮುಖಂಡರು ಹಾಗೂ ಎಲ್ಲ ಸಮಾಜದ ಬಾಂಧವರು ಹಾಜರಿದ್ದರು