ಕಲಬುರಗಿ: ನಗರದ ಹೊರವಲಯದಲ್ಲಿರುವ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಪ್ರಾದೇಶಿಕ ಕಚೇರಿಯಲ್ಲಿ ವಿಶ್ವ ಗುರು ಬಸವಣ್ಣನವರ 891 ನೇ ಜಯಂತಿಯನ್ನು ಆಚರಿಸಲಾಯಿತು.
ಈ ಸಂದÀರ್ಭದಲ್ಲಿ ಪ್ರಾದೇಶಿಕ ಕಚೇರಿಯ ಉಪನಿರ್ದೇಶಕರು ಧನರಾಜ್ ಬೋರಾಳೆ, ಬೋಧಕರಾದ ಡಾ.ರಾಜು ಕಂಬಳಿಮಠ, ಸಂತೋಷ ಎನ್. ಶಿವಪುತ್ರಪ್ಪ ಜಿ. ಸಂಪನ್ಮೂಲ ವ್ಯಕ್ತಿಗಳಾದ ಗೋವಿಂದರಾಜ್ ಹಾಗೂ ಕಚೇರಿಯ ವ್ಯವಸ್ಥಾಪಕರಾದ ಪ್ರಶಾಂತ ಅಂಗಡಿ, ಸಿಬ್ಬಂಧಿಗಳಾದ ಪ್ರಶಾಂತ, ಶಿವರಾಜ ಹಾಗೂ ಸಂಗಮೇಶ, ಆಕಾಶ ಬಿ.ಎಫ್.ಟಿಯ ಪ್ರಶಿಕ್ಷಣಾರ್ಥಿಗಳು ರವರು ಉಪಸ್ಥಿತರಿದ್ದರು.