ಕಲಬುರಗಿ: ವಿಶ್ವಗುರು ಬಸವಣ್ಣನವರ 891ನೇ ಜಯಂತ್ಯೋತ್ಸವ ನಿಮಿತ್ಯ ಶ್ರೀ ಗುರುಪಾದೇಶ್ವರ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಸಂಸ್ಥೆಯ ಅಧ್ಯಕ್ಷರಾದ ವಾದಿರಾಜ ವ್ಯಾಸಮುದ್ರ ಅವರು ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಗುರುಪ್ರಸಾದ ಅಂಬಲಗಿ ಮತ್ತು ಉಪನ್ಯಾಸಕರಾದ ಸಿ. ಎಸ್. ಆನಂದ್, ಜ್ಯೋತಿ, ಭಾಗ್ಯಶ್ರೀ, ಮರಿಷಾ, ನಿಶಿತಾ, ಸವಿತಾ ಮತ್ತಿತರಿದ್ದರು.