ಕಲಬುರಗಿ: ಕಲ್ಯಾಣ ಕರ್ನಾಟಕ ಲೋಕೋಪಯೋಗಿ ನೌಕರ ಸಂಘ ವತಿಯಿಂದ ವಿಶ್ವಗುರು ಬಸವಣ್ಣ ಜಯಂತಿ ಉತ್ಸವ ಅಂಗವಾಗಿ ಸರ್ದಾರ್ ವಲ್ಲಬಾಯ್ ಪಟೇಲ್ ವೃತ್ತದಲ್ಲಿ ಲೋಕೋಪಯೋಗಿ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದ ಸಂಯೋಗದೊಂದಿಗೆ ಅನ್ನದಾಸೋಹ ಮತ್ತು ಬರೋಕ ಹಾಸ್ಪಿಟಲ್ ರವರ ಸಂಯೋಗದೊಂದಿಗೆ ಉಚಿತ ನೇತ್ರ ತಪಾಸಣೆ ಶಿಬಿರ ಆಯೋಜಿಸಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು, ಜಗನ್ನಾಥ್ ಹಲಿಂಗೆ ಮುಖ್ಯ ಇಂಜಿನಿಯರ್, ಅಮೀನ್ ಮುಕ್ತರ್ ಅಹಮದ್ ಅಧೀಕ್ಷಕ ಅಭಿಯಂತರರು, ಸುರೇಶ್ ಶರ್ಮಾ ಅಧೀಕ್ಷಕ ಅಭಿಯಂತರು, ಸೂರ್ಯಕಾಂತ್ ಕಾರ್ಬಾರಿ ಕಾರ್ಯನಿರ್ವಾಹಕ ಅಭಿಯಂತರರು, ಶಿವ ಶರಣಪ್ಪ ಪಟ್ಟಣಶೆಟ್ಟಿ ಸಹಾಯಕ ಕಾರ್ಯನಿರ್ವಕ ಅಭಿಯಂತರರು, ಶ್ರೀಮಂತ ಕೋಟೆ ಸಹಾಯಕ ಕಾರ್ಯನಿರ್ವಕ ಅಭಿಯಂತರರು, ಕಾಳಪ್ಪ ಅಧ್ಯಕ್ಷರು ಇಂಜಿನಿಯರಿಂಗ್ ಸೇವಾ ಸಂಘ, ರಮೇಶ್ ನಾಯಕ್ ಹಾಗೂ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಬರೋಕ ಆಸ್ಪತ್ರೆಯ ವೈದ್ಯರು ಮತ್ತು ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ವಿಭಾಗದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ಮಾರ್ಗದರ್ಶಿ ತರಬೇತಿ ಕೇಂದ್ರ ಕಲಬುರಗಿಯಲ್ಲಿ ನೂತನ ಗ್ರಂಥಾಲಯವನ್ನು…
ಸುರಪುರ: ಕಳೆದ ಒಂದುವರೆ ತಿಂಗಳಿನಿಂದ ರಾಜ್ಯದಲ್ಲಿ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವ ಕಾರಣ ಸರಕಾರ ದಿಂದ ಸಾಂಸ್ಕøತಿಕ ನಾಯಕ ವಿಶ್ವಗುರು ಬಸವಣ್ಣನವರ…
ಸುರಪುರ: ಕಣ್ವಮಠದ ಯತಿಗಳಾದ ವಿದ್ಯಾ ತಪೋನಿಧಿ ತೀರ್ಥರ ಆರಾಧನೆ ಜೂನ್ 22 ರಿಂದ 24 ರವರೆಗೆ, ವಿದ್ಯಾಮನೋಹರ ತೀರ್ಥರ ಆರಾಧನೆ…
ಸುರಪುರ: ಶ್ರೀ ಶ್ರೀ ರವಿಶಂಕರ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ಯಾದಗಿರಿ ಜಿಲ್ಲೆ ವತಿಯಿಂದ ಬೇಸಿಗೆ ಸಂದರ್ಭದಲ್ಲಿ ಮಕ್ಕಳಿಗಾಗಿ ಯೋಗ…
ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಗೆ ಜೂನ್ 3 ರಂದು ನಡೆಯುವ ಮತದಾನಕ್ಕೆ ಕ್ಷೇತ್ರದಾದ್ಯಂತ 99,121 ಪುರುಷರು, 57,483…
ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್,…