ಕಾಂಗ್ರೆಸ್ ಮುಖಂಡರಿಂದ ಬಸವಣ್ಣನವರ ಜಯಂತೋತ್ಸವ

0
16

ಕಲಬುರಗಿ:ವಿಶ್ವ ಗುರು ಬಸವಣ್ಣನವರ ಜಯಂತೋತ್ಸವದ ಅಂಗವಾಗಿ ನಗರದ ಜಗತ್ತ ವೃತ್ತದಲ್ಲಿರುವ ಮಹಾಮಾನವತವಾದಿ ಸಮಾನತೆಯ ಹರಿಕಾರ ವಿಶ್ವ ಗುರು ಬಸವೇಶ್ವರ ಪುತ್ತಳಿಗೆ ಶಾಸಕ ಅಲ್ಲಮಪ್ರಭು ಪಾಟೀಲ್ ವಿಧಾನ ಪರಿಷತ್ ಸದಸ್ಯ ತಿಪ್ಪಣಪ್ಪ ಕಮಕನೂರ ಪುಷ್ಪಾರ್ಚನೆ ಸಲ್ಲಿಸಿದರು ರಾಹುಲ್ ಹೊನ್ನಾಳಿ ಲಿಂಗರಾಜ ತಾರಫೆಲ್ ಸೇರಿದಂತೆ ಹಲವಾರು ಬಸವ ಅಭಿಮಾನಿಗಳು ಪಾಲ್ಗೊಂಡಿದ್ದರು..

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here