ಸುರಪುರ: ನಗರದ ಮೆಥೋಡಿಸ್ಟ್ ಸೆಂಟ್ರಲ್ ಚರ್ಚನಲ್ಲಿ ರವಿವಾರದಂದು ವಿಶ್ವ ತಾಯಂದಿರ ದಿನ ಹಾಗೂ ದಾದಿಯರ ದಿನ ಪ್ರಯುಕ್ತ ವಿಶೇಷ ಪ್ರಾರ್ಥನೆ ಹಾಗೂ ತಾಯಂದಿರು ಹಾಗೂ ದಾದಿಯರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಮೇಲ್ವಿಚಾರಕ ರೆ.ಸತ್ಯಮಿತ್ರ ಅವರು ತಾಯಂದಿರು ಹಾಗೂ ದಾದಿಯರಗಳಿಗೋಸ್ಕರ ವಿಶೇಷ ಪ್ರಾರ್ಥನೆ ನೆರವೇರಿಸಿದರು, ಸಭಾಪಾಲಕ ರೆ.ಪ್ರಕಾಶ ಹಂಚಿನಾಳ ಅವರು ತಾಯಂದಿರು ಹಾಗೂ ದಾದಿಯರು(ನರ್ಸಗಳು) ಪ್ರೀತಿ,ವಾತ್ಸಲ್ಯ, ವಿಶ್ವಾಸ ಹಾಗೂ ನಿಸ್ವಾರ್ಥ ಸೇವೆಯನ್ನು ಸ್ಮರಿಸಿ ದೈವ ಸಂದೇಶವನ್ನು ನೀಡಿದರು.
ಈ ಸಂದರ್ಭದಲ್ಲಿ ಸಭೆಯಲ್ಲಿ ಉಪಸ್ಥಿತರಿದ್ದ ತಾಯಂದಿರು ಹಾಗೂ ನರ್ಸಗಳಿಗೆ ಹೂ ಗುಚ್ಛ ನೀಡಿ ಸನ್ಮಾನಿಸಲಾಯಿತು, ಪ್ರಮುಖರಾದ ಸಾಮುವೇಲ್ ಮ್ಯಾಥ್ಯೂ, ವಸಂತಕುಮಾರ,ಅಮಿತಪಾಲ್,ವಿಜಯಕುಮಾರ,ಥಾಮಸ್ ಮ್ಯಾಥ್ಯೂ,ಜಿಮ್ಮಿ ಜಸ್ಟೀನ್, ಹನೋಕ, ರವಿಕುಮಾರ, ಮನೋರಾಮ್ಮ, ಸುನೀಲಾ ಶಾಂತಕುಮಾರ,ಸುಜಾತಾ ಜಯಪ್ಪ,ಆಲೀಸ್ ಜಾನವೆಸ್ಲಿ, ಪ್ರಭುಕುಮಾರಿ, ಸುಮತಿ, ಸುಕುಮಾರಿ,ಸಾಗರಿಕಾ,ಸುಜಾತಾ,ಶಾಲಿನಿ,ಶೋಭಾ,ಸುನೀತಾ,ಸ್ಟೆಲ್ಲಾ,ರೆಬೆಕ್ಕಾ,ರತ್ಮಮ್ಮ ಹಾಗೂ ಪವಿತ್ರಾ ಇತರರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…