ಕಲಬುರಗಿ: 2023 ನೇ ಸಾಲಿನ ಯುನಿವರ್ಸಲ್ ಸೊಂಪೆÇದ ಬೆಳೆ ಪ್ರಯೋಗದ ವಿಮೆ ಮಂಜುರು ಮಾಡಬೇಕೆಂದು ರೈತ ಮಿತ್ರ ಸೇವಾ ಸಂಘದ ವತಿಯಿಂದ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.
ಜಿಲ್ಲೆಯ ರೈತರು ಬರ ಪೀಡಿತರಾಗಿದ್ದು, ಜನರು ಬರಗಾಲದಿಂದ ತತ್ತರಿಸಿದ್ದು, ಆರ್ಥಿಕ ಪರಿಸ್ಥಿ ತುಂಬಾ ಚಿಂತಾಜನಕವಾಗಿದ್ದರಿಂದ ಹಾಗೂ ಕುಟುಂಬ ನಿರ್ವಹಣೆ ತುಂಬಾ ಕಷ್ಟಕರವಾಗಿದ್ದು, ಕಳೆದ ವರ್ಷ ಡಿಸೆಂಬರ ತಿಂಗಳಿನಲ್ಲಿ ಬೆಳೆ ಪ್ರಯೋಗವಾಗಿದ್ದು 6 ತಿಂಗಳು ಕಳೆದರೂ ಕೂಡ ವಿಮಾ ಮೊತ್ತ ರೈತರ ಖಾತೆಯಲ್ಲಿ ಜಮಾವಾಗಿಲ್ಲದರಿಂದ ಕೂಡಲೇ ಇದರ ಪರಿಹಾರ 15 ದಿನಗಳ ಒಳಗಾಗಿ ಬಿಡುಗಡೆ ಮಾಡಿಸಬೇಕು ಒಂದು ವೇಳೆ ಬೆಡಿಕೆಗಳು ಇಡೆರಿಸದಿದರೆ ಮುದ್ದಿನ ದಿನಗಳಲ್ಲಿ ರೈತ ಮಿತ್ರ ಸೇವಾ ಸಂಘದ ವತಿಯಿಂದ ಜಿಲ್ಲಾ ಹಾಗೂ ತಾಲ್ಲೂಕಾಧ್ಯಂತÀ ಬ್ರಹತ್ ಪ್ರತಿಭಟನೆಯನ್ನು ಮಾಡಬೇಕಾಗುತ್ತದೆ ಎಂದರು.
ರೈತ್ರ ಮಿತ್ರ ಸೇವಾ ಸಂಘದ ರಾಜ್ಯಾಧ್ಯಕ್ಷ ಸದಾನಂದ ಗಂಗಾರಾಮ ಪವಾರ, ರಾಜು ಚವ್ಹಾಣ, ಸಂಕೇತ ಪವಾರ, ಕಿರಣ ಜಾಧವ, ರಾಹುಲ್ ಭಾವಿಕಟ್ಟಿ, ವಿನೋದ ಪವಾರ, ಮಿಥುನ್ ರಾಠೋಡ, ಈರಣ್ಣ ಹತ್ತರಕಿ, ಯುವರಾಜ ರಾಠೋಡ ಇದ್ದರು.
ಕಲಬುರಗಿ; ಮೈಂದರಗಿಯ ಪೂಜ್ಯ ಶ್ರೀ. ಮೃತುಂಜ್ಯಯ ಸ್ವಾಮಿಗಳು (ವಿರಕ್ತ ಮಠ), (ಆಕಾಶ ಮುತ್ಯಾವರು) ಸದ್ಗುರು ಶ್ರೀ ದಾಸಿಮಯ್ಯ ಕಾನೂನು ಸೇವಾ…
ಕಲಬುರಗಿ: ಇತ್ತಿಚಿನ ದಿನಗಲ್ಲಿ ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕರಿಸಲು ಹಾಗೂ ಅಧಿಕಾರಿಗಳಿಗೆ ದಕ್ಷಿಣ ಮತಕ್ಷೇತ್ರದ…
ಕಲಬುರಗಿ; ಕಲಬುರಗಿ ಜಿಲ್ಲೆಯ ಒಂಭತ್ತು ಶಿಶು ಅಭಿವೃದ್ಧಿ ಯೋಜನೆಗಳ ಕಚೇರಿಯಲ್ಲಿ ಖಾಲಿಯಿರುವ 61 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 238 ಅಂಗನವಾಡಿ…
ಸುರಪುರ: ಕೃಷ್ಣಾ ಕಾಲುವೆಗಳಿಗೆಗೆ ನೀರು ಹರಿಸಲು ನಿರ್ಣಯ ಕೈಗೊಳ್ಳಲು ನಡೆಸುವ ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರನ್ನು ಸೇರಿಸಿಕೊಳ್ಳಬೇಕು ಎಂದು…
ಸುರಪುರ: ತಾಲೂಕ ವೀರಶೈವ ಲಿಂಗಾಯಕ ಸಮಿತಿಯಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೂಡ ಎರಡು ತಾಲೂಕಿನ ವೀರಶೈವ ಲಿಂಗಾಯತ…
ಸುರಪುರ: ಎಲ್ಲರು ತಮ್ಮ ಮನೆಯೊಳಗೆ ಸ್ವಚ್ಛತೆಗೆ ಆದ್ಯತೆ ನೀಡುತ್ತಾರೆ,ಅದರಂತೆ ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಡೆಂಘೀ ಸೇರಿದಂತೆ ಯಾವುದೇ…