ಬಿಸಿ ಬಿಸಿ ಸುದ್ದಿ

ಯುನಿವರ್ಸಲ್ ಸೊಂಪೆÇದ ಬೆಳೆ ಪ್ರಯೋಗದ ವಿಮೆ ಮಂಜುರುಗೆ ಜಂಟಿ ನಿರ್ದೇಶಕರಿಗೆ ಮನವಿ

ಕಲಬುರಗಿ: 2023 ನೇ ಸಾಲಿನ ಯುನಿವರ್ಸಲ್ ಸೊಂಪೆÇದ ಬೆಳೆ ಪ್ರಯೋಗದ ವಿಮೆ ಮಂಜುರು ಮಾಡಬೇಕೆಂದು ರೈತ ಮಿತ್ರ ಸೇವಾ ಸಂಘದ ವತಿಯಿಂದ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.

ಜಿಲ್ಲೆಯ ರೈತರು ಬರ ಪೀಡಿತರಾಗಿದ್ದು, ಜನರು ಬರಗಾಲದಿಂದ ತತ್ತರಿಸಿದ್ದು, ಆರ್ಥಿಕ ಪರಿಸ್ಥಿ ತುಂಬಾ ಚಿಂತಾಜನಕವಾಗಿದ್ದರಿಂದ ಹಾಗೂ ಕುಟುಂಬ ನಿರ್ವಹಣೆ ತುಂಬಾ ಕಷ್ಟಕರವಾಗಿದ್ದು, ಕಳೆದ ವರ್ಷ ಡಿಸೆಂಬರ ತಿಂಗಳಿನಲ್ಲಿ ಬೆಳೆ ಪ್ರಯೋಗವಾಗಿದ್ದು 6 ತಿಂಗಳು ಕಳೆದರೂ ಕೂಡ ವಿಮಾ ಮೊತ್ತ ರೈತರ ಖಾತೆಯಲ್ಲಿ ಜಮಾವಾಗಿಲ್ಲದರಿಂದ ಕೂಡಲೇ ಇದರ ಪರಿಹಾರ 15 ದಿನಗಳ ಒಳಗಾಗಿ ಬಿಡುಗಡೆ ಮಾಡಿಸಬೇಕು ಒಂದು ವೇಳೆ ಬೆಡಿಕೆಗಳು ಇಡೆರಿಸದಿದರೆ ಮುದ್ದಿನ ದಿನಗಳಲ್ಲಿ ರೈತ ಮಿತ್ರ ಸೇವಾ ಸಂಘದ ವತಿಯಿಂದ ಜಿಲ್ಲಾ ಹಾಗೂ ತಾಲ್ಲೂಕಾಧ್ಯಂತÀ ಬ್ರಹತ್ ಪ್ರತಿಭಟನೆಯನ್ನು ಮಾಡಬೇಕಾಗುತ್ತದೆ ಎಂದರು.

ರೈತ್ರ ಮಿತ್ರ ಸೇವಾ ಸಂಘದ ರಾಜ್ಯಾಧ್ಯಕ್ಷ ಸದಾನಂದ ಗಂಗಾರಾಮ ಪವಾರ, ರಾಜು ಚವ್ಹಾಣ, ಸಂಕೇತ ಪವಾರ, ಕಿರಣ ಜಾಧವ, ರಾಹುಲ್ ಭಾವಿಕಟ್ಟಿ, ವಿನೋದ ಪವಾರ, ಮಿಥುನ್ ರಾಠೋಡ, ಈರಣ್ಣ ಹತ್ತರಕಿ, ಯುವರಾಜ ರಾಠೋಡ ಇದ್ದರು.

emedialine

Recent Posts

ಭಕ್ತರು ಹೆಚ್ಚಿನ ಸಹಾಯ ಸಹಕಾರ ಮನೋಭಾವನೆ ಹೊಂದಲು ಕರೆ

ಕಲಬುರಗಿ; ಮೈಂದರಗಿಯ ಪೂಜ್ಯ ಶ್ರೀ. ಮೃತುಂಜ್ಯಯ ಸ್ವಾಮಿಗಳು (ವಿರಕ್ತ ಮಠ), (ಆಕಾಶ ಮುತ್ಯಾವರು) ಸದ್ಗುರು ಶ್ರೀ ದಾಸಿಮಯ್ಯ ಕಾನೂನು ಸೇವಾ…

34 mins ago

ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಹಕರಿಸಲು ಶಾಸಕ ಅಲ್ಲಪ್ರಭು ಪಾಟೀಲ ಸಲಹೆ

ಕಲಬುರಗಿ: ಇತ್ತಿಚಿನ ದಿನಗಲ್ಲಿ ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕರಿಸಲು ಹಾಗೂ ಅಧಿಕಾರಿಗಳಿಗೆ ದಕ್ಷಿಣ ಮತಕ್ಷೇತ್ರದ…

52 mins ago

ಕಲಬುರಗಿ; ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ; ಕಲಬುರಗಿ ಜಿಲ್ಲೆಯ ಒಂಭತ್ತು ಶಿಶು ಅಭಿವೃದ್ಧಿ ಯೋಜನೆಗಳ ಕಚೇರಿಯಲ್ಲಿ ಖಾಲಿಯಿರುವ 61 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 238 ಅಂಗನವಾಡಿ…

1 hour ago

ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರ ತೆಗೆದುಕೊಳ್ಳಿ; ಮಲ್ಲಿಕಾರ್ಜುನ ಸತ್ಯಂಪೇಟೆ

ಸುರಪುರ: ಕೃಷ್ಣಾ ಕಾಲುವೆಗಳಿಗೆಗೆ ನೀರು ಹರಿಸಲು ನಿರ್ಣಯ ಕೈಗೊಳ್ಳಲು ನಡೆಸುವ ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರನ್ನು ಸೇರಿಸಿಕೊಳ್ಳಬೇಕು ಎಂದು…

2 hours ago

ಅಖಿಲ ಭಾರತ ವೀ.ಲಿಂ ಮಹಾಸಭಾ ನೂತನ ಅಧ್ಯಕ್ಷ ನಿದೇರ್ಶಕರ ನೇಮಕ

ಸುರಪುರ: ತಾಲೂಕ ವೀರಶೈವ ಲಿಂಗಾಯಕ ಸಮಿತಿಯಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೂಡ ಎರಡು ತಾಲೂಕಿನ ವೀರಶೈವ ಲಿಂಗಾಯತ…

2 hours ago

ಡೆಂಘೀ ವಿರೋಧಿ ಮಾಸಾಚರಣೆ | ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದರೆ ಯಾವ ಕಾಯಿಲೆ ಬರದು

ಸುರಪುರ: ಎಲ್ಲರು ತಮ್ಮ ಮನೆಯೊಳಗೆ ಸ್ವಚ್ಛತೆಗೆ ಆದ್ಯತೆ ನೀಡುತ್ತಾರೆ,ಅದರಂತೆ ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಡೆಂಘೀ ಸೇರಿದಂತೆ ಯಾವುದೇ…

2 hours ago