ಕಲಬುರಗಿ; ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಯ ನಾಮಪತ್ರ ಹಿಂಪಡೆಯಲು ಕೊನೆ ದಿನವಾದ ಸೋಮವಾರ 7 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದು, ಈ ಪೈಕಿ ನಾಮಪತ್ರ ಹಿಂಪಡೆದ ಅಭ್ಯರ್ಥಿಗಳ ಹೆಸರು ಕಣ್ತಪ್ಪಿನಿಂದ ತಪ್ಪಾಗಿ ಮಾಹಿತಿ ಪ್ರಕಟವಾಗಿದ್ದು, ವಾಸ್ತವವಾಗಿ ಗವಿಸಿದ್ದಪ್ಪ ತಂದೆ ಚಂದ್ರಶೇಖರ, ಪ್ರಭು ತಂದೆ ನಾರಾಯಣ, ಮಲ್ಲಿಕಾರ್ಜುನ ತಂದೆ ವೀರಣ್ಣ ಧುತ್ತರಗಾಂವ, ರಾಜು ತಂದೆ ದೇವಪ್ಪ, ಎನ್.ಶೈಲಜಾ ರೆಡ್ಡಿ, ಸತೀಶಕುಮಾರ ತಂದೆ ರಾಮಮೂರ್ತಿ ಹಾಗೂ ಸುರೇಶ ತಂದೆ ರಾಜಶೇಖರಪ್ಪ ಅವರುಗಳು ನಾಮಪತ್ರ ಹಿಂಪಡೆದಿದ್ದಾರೆ ಎಂದು ಅಪರ ಪ್ರಾದೇಶಿಕ ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ.
ಇದರಿಂದ ಅಂತಿಮ ಸ್ಪರ್ಧಾ ಕಣದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಅಮರನಾಥ ನೀಲಕಂಠ ಪಾಟೀಲ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಚಂದ್ರಶೇಖರ ಬಸವರಾಜ, ಸ್ವತಂತ್ರ ಅಭ್ಯರ್ಥಿಗಳಾದ ಅನಿಮೇಶ ತಂದೆ ಮಹಾರುದ್ರಪ್ಪ, ಅಬ್ದುಲ್ ಜಬ್ಬಾರ್ ತಂದೆ ಅಬ್ದುಲ್ ರೆಹಮಾನ್ ಗೋಳಾ, ಕಾಶಿನಾಥ ಎಂ. ತಂದೆ ಸೋಮಪ್ಪ, ಎನ್.ಪ್ರತಾಪರೆಡ್ಡಿ ತಂದೆ ಎನ್.ಗೌರಣ್ಣ, ಬಸವರಾಜ ತಂದೆ ದುರ್ಗಪ್ಪ, ಮಹೆಬೂಬ್ ತಂದೆ ಮೊಹಮ್ಮದ್ ಖಾಜಾ ಹುಸೇನ್ ವಂಟೇಲಿ, ಮೊಹಮ್ಮದ್ ಹುಸೇನ್ ತಂದೆ ಮೊಹಮ್ಮದ್ ಅಲಿ, ರಿಯಾಜ್ ಅಹ್ಮದ್ ತಂದೆ ನಬಿಸಾಬ್, ವಿಲಾಸ ತಂದೆ ಮಾರುತಿ, ಶರಣಬಸಪ್ಪ ತಂದೆ ಪೀರಪ್ಪ, ಶರಣಬಸಪ್ಪ ಎಸ್.ಎ. ತಂದೆ ಶ್ರೀಮಂತಪ್ಪ, ಶಶಿಧರ ತಂದೆ ಬಸವರಾಜ, ಶಿವಕುಮಾರ ತಂದೆ ಜಂಬುನಾಥ ಸ್ವಾಮಿ, ಸತೀಷಕುಮಾರ ತಂದೆ ಅಮೃತ, ಸಾಯಿನಾಥ ತಂದೆ ಸಂಜೀವಕುಮಾರ್ ನಾಗೇಶ್ವರ, ಸುನೀಲಕುಮಾರ ತಂದೆ ಹೈದ್ರಪ್ಪ, ಸುರೇಶ ತಂದೆ ದವಿದಪ್ಪ ಅವರು ಉಳಿದಂತಾಗಿದೆ.
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…