ಶಹಾಪುರ: ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪ್ರದೇಶದ ಯುವಕರು ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಜಮಖಂಡಿಯ ಮಾಜಿ ಶಾಸಕರು ಹಾಗೂ ಪ್ರಬುದ್ಧ ಗೋಷ್ಠಿಯ ರಾಜ್ಯ ಸಂಚಾಲಕರಾದ ಶ್ರೀಕಾಂತ್ ಕುಲಕರ್ಣಿ ಹೇಳಿದರು.
ಶಹಾಪುರದ ಪ್ರವಾಸಿ ಮಂದಿರದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಭಾರತದ ಪ್ರಧಾನ ಮಂತ್ರಿಯವರ ಕನಸು ನನಸಾಗುತ್ತಿದೆ ಭಾರತ ತೀವ್ರಗತಿಯಲ್ಲಿ ಪ್ರಗತಿಯತ್ತ ಸಾಗುತ್ತಿರುವುದು ಸಂತೋಷದ ಸಂಗತಿ ಈ ನಿಟ್ಟಿನಲ್ಲಿ ಯುವಕರೆಲ್ಲರೂ ನರೇಂದ್ರ ಮೋದಿಯವರು ಕೈಗೊಳ್ಳುತ್ತಿರುವ ಕಾರ್ಯ ಕೆಲಸಗಳನ್ನು ಇಡೀ ಭಾರತ ದೇಶವೇ ಮೆಚ್ಚುವಂತೆ ಮಾಡಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಡಾ: ಚಂದ್ರಶೇಖರ ಸುಬೇದಾರ, ಅಡಿವಪ್ಪ ಜಾಕಾ ಸಾಹುಕಾರ್, ರಾಜಶೇಖರ ನಗನೂರ ಹಾಗೂ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಉಳ್ಳವರು ಸಹ ಸರ್ಕಾರಿ ಸೌಲಭ್ಯ ಪಡೆಯಲು ಬಿ.ಪಿ.ಎಲ್ ಪಡಿತರ ಚೀಟಿ ಪಡೆದಿರುವ ಸಾಧ್ಯತೆ ಇದ್ದು, ಕೂಡಲೆ ಇಂತಹ ಅನರ್ಹ…
ಶಹಾಬಾದ: ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ ಕುಂಬಾರ ಸಮಾಜದ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ಅನುದಾನ ನೀಡುವ ಮೂಲಕ ಕಲಬುರಗಿ…
ಶಹಬಾದ: ಪರಿಸರ ಮಾಲಿನ್ಯ ಉಂಟು ಮಾಡುವ ಇಂಧನಗಳ ಬಳಕೆಯನ್ನು ಕಡಿಮೆ ಮಾಡಿ ಪರಿಸರ ಸ್ನೇಹಿಯಾಗುವ ಪರ್ಯಾಯ ಇಂಧನಗಳ ಬಳಕೆ ಮಾಡಿದಲ್ಲಿ…
ಬಸವಾದಿ ಶರಣರ ರಚನೆಯ ವಚನ ಎನ್ನುವುದು ಬಹಳ ಮೌಲಿಕವಾದ ನುಡಿ. 'ವ' ಎಂಬ ಸೂತ್ರವನ್ನು ಬಿಡಿಸುವುದಾದರೆ, ವ ಎಂಬ ಮೊದಲ…
ಕಲಬುರಗಿ: ಭಾರತ ಅನೇಕ ಜಾತಿ, ಧರ್ಮಗಳಿಂದ ಕೂಡಿದ್ದ ದೇಶವಾಗಿದ್ದು, ಹಬ್ಬ, ಜಾತ್ರೆ, ಉತ್ಸವಗಳು ಪರಸ್ಪರ ಬೆಸೆಯುತ್ತವೆ. ತ್ಯಾಗ, ಭಾವೈಕ್ಯತೆಯ ಸಂಕೇತವಾಗಿ…
ಕಲಬುರಗಿ: ನಗರ ಹೊರವಲಯದ ತಾಜಸುಲ್ತಾನಪುರ ಗ್ರಾಮದ ಕೆಎಸ್ ಆರ್ ಪಿ ಸರಕಾರ ಪ್ರೌಢ ಶಾಲೆ ಕೆ. ಎಸ್. ಆರ್. ಪಿ…