ಕಲಬುರಗಿ: ನಗರದ ಹೈಕೋರ್ಟ್ ಎದುರುಗಡೆ ಇರುವ ಲುಂಬಿನಿ ಗಾರ್ಡನ್ನಲ್ಲಿ 2568 ನೇ ಬುದ್ದ ಪೂರ್ಣಿಮಾ ದಿನಾಚರಣೆಯನ್ನು ಬಿಕ್ಕುಣಿ ಸುಮನ್ ಅವರ ಸಾನಿಧ್ಯ ಹಾಗೂ ಅಮೃತ ಸೊಗುರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.
ಈ ಸಂಧರ್ಭದಲ್ಲಿ ಮಲ್ಲಿರ್ಕಾಜುನ ಹೋಸಮನಿ, ರಾಣಪ್ಪಾ ಕುಮಸಿ, ಮಾರ್ತಾಡಪ್ಪಾ ಚಟೇರ, ಪುಟ್ಟಮನಿ ದೇವಿದಾಸ ರೋಗನ್ ಸೇರಿದಂತೆ ಇತರರು ಇದ್ದರು.
ಸೇಡಂ: ಕನ್ನಡ ಸಾಹಿತ್ಯ ಲೋಕಕ್ಕೆ ಸೃಜನ ಶೀಲ ಬರಹದ ಮೂಲಕ ಮಹಿಳಾ ಅಸ್ಮಿತೆ ಸಾರಿದ ಕೀರ್ತಿ ಹಿರಿಯ ಸಾಹಿತಿ ಡಾ.ಕಮಲಾ…
2025 ಅಂತ್ಯಕ್ಕೆ ಕಂದಾಯ ಇಲಾಖೆ ಡಿಜಿಟಲೀಕರಣ: ಕಂದಾಯ ಇಲಾಖೆಯು ಎಲ್ಲಾ ಆಯಾಮದಿಂದ ಡಿಜಿಟಲಿಕರಣಕ್ಕೆ ಮುಂದಾಗಿದೆ. ಈಗಾಗಲೆ ಇ-ಕಚೇರಿ ಅನುಷ್ಠಾನದಲ್ಲಿ ಶೇ.80ರಷ್ಟು…
ಕಲಬುರಗಿ: ರಾಧಾಕೃಷ್ಣ ದೊಡ್ಡಮನಿ ಅವರು ಸಂಸದರಾಗಿ ಪ್ರಮಾಣ ವಚನ ಸ್ವಿಕರಿಸಿದ ನಂತರ ಅವರನ್ನು ಕುಡಾ ಅಧ್ಯಕ್ಷ ಮಜರ್ ಆಲಂ ಖಾನ್…
ಸುರಪುರ: ಭಕ್ತರ ಆಪೇಕ್ಷೆ ಮತ್ತು ಅಭಿಮಾನದ ಮೇರೆಗೆ ಈ ಬಾರಿಯ ತಮ್ಮ ಪಂಚಮ ವರ್ಷದ ಚಾತುರ್ಮಾಸ್ಯ ವೃತಾನುಷ್ಠಾನವನ್ನು ವಿಜಯಪುರ ಜಿಲ್ಲೆಯ…
ಬೆಂಗಳೂರು; ಕಬಾಬ್ನ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದಕ್ಕೆ The Food Safety and Standards Act, 2006 ರ…
ಬೆಂಗಳೂರು; ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ಆಯ್ಕೆಯಾದ 17 ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಭಾರತೀಯ ರಾಷ್ಟ್ರೀಯ…