ಕಲಬುರಗಿ: ಶ್ರೀ ವೀರಶೈವ ಲಿಂಗಾಯತ ಮಹಾ ವೇದಿಕೆಯ ಜಿಲ್ಲೆಯ ಚಿಕ್ಕಗೊಬ್ಬುರ ಗ್ರಾಮ ಸಮಿತಿ ಅಧ್ಯಕ್ಷರನ್ನಾಗಿ ಗುಂಡೆರಾಯ ಬಸವರಾಜ ಮಾಲಿಪಾಟೀಲ್, ಉಪಾಧ್ಯಕ್ಷರನ್ನಾಗಿ ಮಲ್ಲಿನಾಥ್ ಪೆÇಲೀಸ್ ಪಾಟೀಲ್ ಹಾಗೂ ವೇದಿಕೆಯ ಪದಾಧಿಕಾರಿಗಳಿಗೆ ನೇಮಕ ಮಾಡಲಾಗಿದೆ ಎಂದು ರಾಜ್ಯ ಅಧ್ಯಕ್ಷ ಪ್ರಶಾಂತ್ ಕಲ್ಲೂರ್, ರಾಜ್ಯ ಸಮಿತಿಯ ಶ್ರೀಧರ್ ಎಮ್ ನಾಗನಹಳ್ಳಿ ಹಾಗೂ ಜಿಲ್ಲಾ ಅಧ್ಯಕ್ಷ ದಯಾನಂದ ಪಾಟೀಲ್ ಅವರು ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಮಾಜಿಕ ಕಾರ್ಯಗಳನ್ನು ಮಾಡುವಂತಹ ಹಾಗೂ ನಿಸ್ವಾರ್ಥದ ಸೇವೆಯನ್ನು ಮಾಡುವಂತಹ ತಂಡ ನಿಮ್ಮದಾಗಲಿ ಎಂದು ಮತ್ತು ತಾವು ಸಂಘದ ನೀತಿ ನಿಯಮಗಳಿಗೆ ಬದ್ಧರಾಗಿದ್ದು ರಾಜ್ಯ ಅಧ್ಯಕ್ಷರಿಗೆ ಹಾಗೂ ಸಂಘಟನೆಗೆ ಸಹಕಾರ ನೀಡುವ ಮೂಲಕ ಎಲ್ಲಾ ನಿಯಮ ನಿಬಂಧನೆಗಳಿಗೆ ಬದ್ದರಾಗಿದ್ದು ಕಾಲ ಕಾಲಕ್ಕೆ ರಾಜ್ಯ ಜಿಲ್ಲೆ ತಾಲೂಕ ಘಟಕದಿಂದ ಬಂದ ಅಂತಹ ಅದೇಶಗಳಿಗೆ ಬದ್ಧರಾಗಿ ಕಾರ್ಯ ನಿರ್ವಹಿಸುತ್ತಿರೆಂದು ನಂಬಿ ಈ ಪತ್ರದ ಮೂಲಕ ಆದೇಶಸಲಾಗಿದೆ.
ಈ ಸಂದರ್ಭದಲ್ಲಿ ಕಲ್ಯಾಣರಾವ ಪಾಟೀಲ ಕಣ್ಣಿ, ಮಹೇಶಚಂದ್ರ ಪಾಟೀಲ ಕಣ್ಣಿ, ಸುನೀಲ ಮಹಾಗಾವಕರ್, ಆನಂದ ಕಣಸೂರ, ಗುರುರಾಜ ಅಂಬಾಡಿ, ಪರಮೇಶ್ವರ ಯಳಮೇಲೆ, ವೀರೆಶ ಟೆಂಗಳಿ ಸೇರಿದಂತೆ ವೇದಿಕೆಯ ಸದಸ್ಯರು ಇದ್ದರು.
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…