ಕಲಬುರಗಿ: ನಗರದ ಬ್ರಹ್ಮಪುರ ಉತ್ತರಾದಿ ಮಠದಲ್ಲಿ ಶ್ರೀ ಲಕ್ಷ್ಮೀ ನರಸಿಂಹ ದೇವರ ದೇವಸ್ಥಾನದಲ್ಲಿ ನರಸಿಂಹ ದೇವರ ಜಯಂತಿ ನಿಮಿತ್ಯ ಮಹಾರಥೋತ್ಸವ ಭಕ್ತರ ಮದ್ಯ ನೆರವೇರಿತು.
ನರಸಿಂಹ ಜಯಂತಿಯಂದು ಶ್ರೀ ಕಿಶನರಾವ ಮಸಲೀಕರ ಅವರ ಕುಟುಂಬದಿಂದ ಸಹಸ್ರಾರು ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ರಾಮಾಚಾರ್ಯ ಘಂಟಿ, ಆನಂದತೀರ್ಥ ಆಚಾರ, ಭೀಮಸೆನ ಆಚಾರ, ಗುರುಮಧ್ವಾಚಾರ್ಯ, ರಘುತ್ತಮ್ ಘಂಟಿ, ಗಿರೀಶ ಗಲಗಲಿ, ಕೃಷ್ಣ ಲತುರಕರ, ಲಕ್ಷ್ಮರಾವ, ರಾಮೂರ್ತಿ, ನಂದು, ಕೃಷ್ಣ, ಶ್ರೀಪಾದ, ಶ್ರೀ ಹರಿ ವಿಠಲ ಜಯತೀರ್ಥ, ಸತ್ಯತ್ಮ ಸೇನೆಯ ಸದಸ್ಯರು, ಸತ್ಯಪ್ರಮೋದ ಯುವಕ ಸೇನೆಯ ಸದಸ್ಯರು, ಬಡಾವಣೆಯ ಮಹಿಳಾ ಭಜನಾ ಮಂಡಳಿ ಹಾಗೂ ಬಡಾವಣೆಯ ಭಕ್ತರು ಪಾಲ್ಗೊಂಡಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…