ಹಾವು, ಚೇಳು ಕಚ್ಚಿದ್ರೆ ಈ ದರ್ಗಾದ ಬಾವಿ ನೀರು ಕುಡಿದ್ರೆ ವಾಸಿ ಆಗುತ್ತೆ..!

ಕಲಬುರಗಿ: ಜಿಲ್ಲೆಯಿಂದ ಸ್ವಲ್ಪ ದೂರದಲ್ಲಿರುವ ಕಪನೂರು ಬಳಿಯ ಹಜರತ್ ಬಿಬಿ ಕಮಾಲಾ ಸುಲ್ತಾನಾ ಖುನ್ಜಾ-ಮಾ-ಸಾಹೇಬಾರ ದರ್ಗಾ ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರುವ ಸ್ಥಳವಾಗಿದ್ದು, ಅಲ್ಪಸಂಖ್ಯಾತ ಹಿಂದೂ-ಮುಸ್ಲಿಂ ಭಕ್ತರು ದರ್ಗಾಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸುತ್ತಿರುತ್ತಾರೆ.

ಊರಲ್ಲಿ ಹಿಂದೂ-ಮುಸ್ಲಿಂರಿಂದ ಅದ್ದೂರಿ ಜಾತ್ರೆ..! ಭಕ್ತರು ದರ್ಗಾದಲ್ಲಿನ ದೀಪಕ್ಕೆ ಎಣ್ಣೆ ಹಾಕಿ, ತೆಂಗಿನಕಾಯಿ ಒಡೆದು ದರ್ಗಾದ ಗದ್ದುಗೆಗೆ ಫಲಪುಷ್ಪ ಸಮರ್ಪಿಸುತ್ತಾರೆ. ಅಮವಾಸ್ಯೆ, ಹುಣ್ಣಿಮೆ ದಿನದಂದು ಭಕ್ತರು ಸಾಲು ಸಾಲಾಗಿ ಆಗಮಿಸ್ತಾರೆ. ಇಲ್ಲಿ ಯಾವುದೇ ತಾರತಮ್ಯ ಇಲ್ಲದೇ ಒಟ್ಟಿಗೆ ದೇವರ ಕಾರ್ಯಗಳನ್ನ ನೆರವೇರಿಸುತ್ತಾರೆ. ಅಲ್ಲದೇ ವರ್ಷಕ್ಕೊಮ್ಮೆ ಹಿಂದೂ-ಮುಸ್ಲಿಮರೆಲ್ಲ ಸೇರಿ ಅದ್ಧೂರಿಯಾಗಿ ಉರುಸ್ (ಜಾತ್ರೆ) ಮಾಡುತ್ತೇವೆ ಅಂತಾ ದರ್ಗಾ ಸಿಬ್ಬಂದಿ ಸಯ್ಯದ್ ಅಕ್ಬರ್ ಹುಸೇನ್ ಹೇಳುತ್ತಾರೆ.

ದರ್ಗಾದಲ್ಲಿರುವ ಪವಿತ್ರ ಬಾವಿ ಇದ್ದು, ನಾಯಿ, ಹಾವು, ಚೇಳು ಅಥವಾ ಇತರೆ ವಿಷ ಜಂತುಗಳು ಕಚ್ಚಿದ್ರೆ, ಈ ಬಾವಿಯ ನೀರು ಕುಡಿದರೆ ವಾಸಿಯಾಗುತ್ತೆ ಎಂಬುದು ಭಕ್ತರ ದೃಢ ನಂಬಿಕೆಯಾಗಿದೆ. ದರ್ಗಾಕ್ಕೆ ಭೇಟಿ ನೀಡುವ ಭಕ್ತರು ಬಾವಿಯಲ್ಲಿ ನೀರನ್ನು ಸೇವಿಸಿ ಬಾಟಲ್ಳಲ್ಲಿ ತುಂಬಿ ಮನೆಗೆ ಒಯ್ಯುವುದು ಸಾಮಾನ್ಯವಾಗಿರುತ್ತದೆ. ಈ ದರ್ಗಾ ಸೂಫಿ ಸಂತರ ನಾಡು ಕಲಬುರಗಿಯಲ್ಲಿ ಹಿಂದೂ-ಮುಸ್ಲಿಂರ ಭಾವೈಕ್ಯತೆ ದೊಡ್ಡ ಸಾಕ್ಷಿ ಎಂದು ಕಲಬುರಗಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ಶ್ರೀಶೈಲ ಗುಬ್ಬಿ ಹೇಳುತ್ತಾರೆ.

emedialine

Recent Posts

ಶರಣಬಸವ ವಿಶ್ವವಿದ್ಯಾಲಯದಲ್ಲಿ 14ರಂದು ರಾಷ್ಟ್ರೀಯ ವಿಚಾರ ಸಂಕಿರಣ

ಕಲಬುರಗಿ; ಶರಣಬಸವ ವಿಶ್ವವಿದ್ಯಾಲಯ ಮತ್ತು ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯ ಜಂಟಿಯಾಗಿ, ನಗರದ ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿರುವ ದೊಡ್ಡಪ್ಪ ಅಪ್ಪ…

3 mins ago

ಕಾ.ಸೀತಾರಾಮ ಯೇಚೂರಿಗೆ ಸಿಪಿಐಎಂ ಕಚೇರಿಯಲ್ಲಿ ಶೃದ್ಧಾಂಜಲಿ

ಕಲಬುರಗಿ: ಸಿಪಿಐಎಂ ಪಕ್ಷದ ಅಖಿಲ ಭಾರತ ಪ್ರದಾನ ಕಾರ್ಯದರ್ಶಿಗಳಾಗಿದ್ದ 72 ವಯಸ್ಸಿನ ಕಾ.ಸೀತಾರಾಮ ಯೇಚೂರಿಯವರು ಇಂದು ಸಂಜೆ ನಿಧನ ಹೊಂದಿದ್ದು,…

10 mins ago

ಕ್ರೀಡೆಗಳು ವಿದ್ಯಾರ್ಥಿಗಳನ್ನು ಸಧೃಡ ಆರೋಗ್ಯವಾಗಿ ಇಡುತ್ತವೆ

ಕಲಬುರಗಿ: ಕ್ರೀಡೆಗಳು ವಿದ್ಯಾರ್ಥಿಗಳು ಸದೃಢವಾಗಿ ಮತ್ತು ಆರೋಗ್ಯವಾಗಿರಲು ಸಹಾಯ ಮಾಡುತ್ತದೆ. ಅವರು ದೈನಂದಿನ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಅನಿರೀಕ್ಷಿತ ರೋಗಗಳು…

24 mins ago

PDA ಕಾಲೇಜಿನಲ್ಲಿ ಸೆ. 13,14 ರಂದು ವಿಚಾರ ಸಂಕಿರಣ

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಯರಿಂಗ ಕಾಲೇಜಿನಲ್ಲಿ ನಾಳೆಯಿಂದ ಎರಡುದಿನಗಳ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ…

27 mins ago

ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತ ನೂತನ ಸಮಿತಿ ರಚನೆ

ಕಲಬುರಗಿ: ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತಿನ ಸಭೆಯಲ್ಲಿ ಜಿಲ್ಲಾ ಸಮಿತಿ ರಚಿಸಲಾಯಿತು. ಈ ವೇಳೆಯಲ್ಲಿ ಜಿಲ್ಲಾ ಅಧ್ಯಕ್ಷರಾಗಿ ರವೀಂದ್ರ…

30 mins ago

ಕಲಬುರಗಿ: ಸೆ. 13 ರಿಂದ “ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ”ರು ಅಭಿಯಾನ

ಕಲಬುರಗಿ: ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯ ಘಟಕದ ವತಿಯಿಂದ "ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ" ಎಂಬ ಧ್ಯೇಯವಾಕ್ಯದಡಿ ರಾಜ್ಯವ್ಯಾಪಿ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420