ಶಹಾಬಾದ :ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವಿದ್ದು, ಈಶಾನ್ಯ ಪದವೀಧರ ಮತ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಚಂದ್ರಶೇಖರ ಪಾಟೀಲ್ ಗೆಲ್ಲಿಸಿದರೇ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಕಾಣಬಹುದೆಂದು ಜಿಲ್ಲಾ ಕಾಡಾ ಅಧ್ಯಕ್ಷ ಡಾ.ರಶೀದ್ ಮರ್ಚಂಟ್ ಹೇಳಿದರು.
ಅವರು ವಿಧಾನ ಪರಿಷತ್ ಚುನಾವಣೆಯ ನಿಮಿತ್ತ ನಗರದ ವಿವಿಧ ಶಾಲಾ-ಕಾಲೇಜುಗಳಿಗೆ ಬೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಡಾ.ಚಂದ್ರಶೇಖರ ಪಾಟೀಲ್ ಪರ ಮತಯಾಚನೆ ಮಾಡಿ ಮಾತನಾಡಿದರು.
ಕಾಂಗ್ರೆಸ್ ಜಿಲ್ಲಾ ವಕ್ತಾರ ಪೀರ ಪಾಶಾ ಮಾತನಾಡಿ, ನಮ್ಮ ಪಕ್ಷದ ಅಭ್ಯರ್ಥಿ ಡಾ.ಚಂದ್ರಶೇಖರ ಪಾಟೀಲ್ ಸರಳ ಸಜ್ಜನಿಕೆ ಸ್ವಭಾವದವರಾಗಿದ್ದು, ಅವರನ್ನು ಎರಡನೇ ಅವಧಿಗೆ ವಿಧಾನ ಪರಿಷತ್ತಿಗೆ ಕಳುಹಿಸಲು ಪದವಿದರರು ತಮ್ಮ ಮೊದಲನೆಯ ಪ್ರಾಶಸ್ತ್ಯ ಮತವನ್ನು ನೀಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಆನಂದ ಪಾಟೀಲ,ವಿಜಯಕುಮಾರ ಮುತ್ತಟ್ಟಿ, ಶರಣಗೌಡ ಪಾಟೀಲ, ಮೃತ್ಯುಂಜಯ ಹಿರೇಮಠ, ನಾಗೇಂದ್ರ ನಾಟೇಕರ, ನಾಗಣ್ಣ ರಾಂಪೂರೆ, ಮರಲಿಂಗ ಕಮರಡಗಿ, ಅನ್ವರ ಪಾಶಾ, ಹಾಷಮ ಖಾನ, ರಾಜೇಶ್ ಯನಗುಂಟಿಕರ, ಶರಣು ಪಗಲಾಪೂರ, ಕಿರಣ ಚಹ್ವಾಣ, ನಗರ ಸಭೆ ಸದಸ್ಯರಾದ ಡಾ. ಅಹ್ಮದ ಪಟೇಲ, ಸಾಬೇರಾ ಬೇಗಂ, ಮಲ್ಲಿಕಾರ್ಜುನ ವಾಲಿ, ಸೂರ್ಯಕಾಂತ ಕೋಬಾಳ,ಕೃಷ್ಣಪ್ಪ ಕರಣಿಕ, ರಾಜ ಮಹ್ಮದ, ಶಿವಕುಮಾರ ನಾಟೇಕರ, ಮಹ್ಮದ ಮಸ್ತಾನ್, ಮುನ್ನಾ ಪಟೇಲ, ಮಹ್ಮದ ಇಮ್ರಾನ, ಅಜರುದ್ದೀನ್, ರಮೇಶ ಪವಾರ, ಶಂಕರ ಕುಸಾಳೆ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…