ಜಯ ಕರ್ನಾಟಕ ರಕ್ಷಣಾ ಸೇನೆ ವಿಶ್ವ ಪರಿಸರ ದಿನಾಚರಣೆ

0
7

ಸುರಪುರ:ನಗರದ ದಿವಳಗುಡ್ಡದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಜಯ ಕರ್ನಾಟಕ ರಕ್ಷಣಾ ಸೇನೆ ತಾಲೂಕು ಘಟಕ ದಿಂದ ವಿಶ್ವ ಪರಿಸರ ದಿನವನ್ನು ಆಚರಿಸಲಾಗಿದೆ.

ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ ನಾಯಕ ಭಾಗವಹಿಸಿ ಚಾಲನೆ ನೀಡಿದರು.ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಸಸಿಗಳನ್ನು ವಿತರಿಸಿ ಎಲ್ಲರು ಮರಗಳನ್ನು ಬೆಳೆಸುವಂತೆ ತಿಳಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಸೇನೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಜಲಪ್ಪನೊರ್,ಜಿಲ್ಲಾ ಕಾರ್ಯಾಧ್ಯಕ್ಷ ಶರಣು ಬೈರಿಮರಡಿ,ತಾ.ಅಧ್ಯಕ್ಷ ಮಲ್ಲು ನಾಯಕ ಕಬಾಡಗೇರ,ತಾ.ಕಾರ್ಯಾಧ್ಯಕ್ಷ ಶಿವರಾಜ ವಗ್ಗಾರ,ಶಾಲೆಯ ಮುಖ್ಯಗುರು ರಹೀಮ್ ಹವಲ್ದಾರ್,ಅರಣ್ಯಾಧಿಕಾರಿ ಶರಣಪ್ಪ ಕುಂಬಾರ,ಕೃಷಿ ಇಲಾಖೆ ಎಡಿ ಭೀಮರಾಯ ಹವಲ್ದಾರ್,ತೋಟಗಾರಿಕೆ ಇಲಾಖೆ ಅಧಿಕಾರಿ ಪರಮೇಶ್ವರ,ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭೀವೃಧ್ಧಿ ಯೋಜನೆ ತಾ.ಯೋಜನಾಧಿಕಾರಿ ಸಂತೋಷ,ದಿವಳಗುಡ್ಡದ ಮುಖಂಡರಾದ ಗಾಳೆಪ್ಪ ಹಾದಿಮನಿ,ಚಂದ್ರು ವಗ್ಗಾರ,ಮಲ್ಲಪ್ಪ ಉದ್ಧಾರ ಸೇರಿದಂತೆ ಶಿಕ್ಷಕರು ಹಾಗೂ ಮಕ್ಕಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here