ಸುರಪುರ:ನಗರದ ದಿವಳಗುಡ್ಡದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಜಯ ಕರ್ನಾಟಕ ರಕ್ಷಣಾ ಸೇನೆ ತಾಲೂಕು ಘಟಕ ದಿಂದ ವಿಶ್ವ ಪರಿಸರ ದಿನವನ್ನು ಆಚರಿಸಲಾಗಿದೆ.
ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ ನಾಯಕ ಭಾಗವಹಿಸಿ ಚಾಲನೆ ನೀಡಿದರು.ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಸಸಿಗಳನ್ನು ವಿತರಿಸಿ ಎಲ್ಲರು ಮರಗಳನ್ನು ಬೆಳೆಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಸೇನೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಜಲಪ್ಪನೊರ್,ಜಿಲ್ಲಾ ಕಾರ್ಯಾಧ್ಯಕ್ಷ ಶರಣು ಬೈರಿಮರಡಿ,ತಾ.ಅಧ್ಯಕ್ಷ ಮಲ್ಲು ನಾಯಕ ಕಬಾಡಗೇರ,ತಾ.ಕಾರ್ಯಾಧ್ಯಕ್ಷ ಶಿವರಾಜ ವಗ್ಗಾರ,ಶಾಲೆಯ ಮುಖ್ಯಗುರು ರಹೀಮ್ ಹವಲ್ದಾರ್,ಅರಣ್ಯಾಧಿಕಾರಿ ಶರಣಪ್ಪ ಕುಂಬಾರ,ಕೃಷಿ ಇಲಾಖೆ ಎಡಿ ಭೀಮರಾಯ ಹವಲ್ದಾರ್,ತೋಟಗಾರಿಕೆ ಇಲಾಖೆ ಅಧಿಕಾರಿ ಪರಮೇಶ್ವರ,ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭೀವೃಧ್ಧಿ ಯೋಜನೆ ತಾ.ಯೋಜನಾಧಿಕಾರಿ ಸಂತೋಷ,ದಿವಳಗುಡ್ಡದ ಮುಖಂಡರಾದ ಗಾಳೆಪ್ಪ ಹಾದಿಮನಿ,ಚಂದ್ರು ವಗ್ಗಾರ,ಮಲ್ಲಪ್ಪ ಉದ್ಧಾರ ಸೇರಿದಂತೆ ಶಿಕ್ಷಕರು ಹಾಗೂ ಮಕ್ಕಳು ಭಾಗವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…