ಅಮೀನ ರೆಡ್ಡಿ ಹಠಾವೋ ಬಿಜೆಪಿ ಬಾಚಾವೋ: ಸುಬೇದಾರ

ಶಹಾಪೂರ: ಯಾದಗೀರಿ ಬಿಜೆಪಿ ಜಿಲ್ಲಾ ಅದ್ಯಕ್ಷರಾದ ಆಮೀನ್ ರೆಡ್ಡಿ ಅವರನ್ನು ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಸ್ಥಾನದಿಂದ ವಜಾ ಮಾಡುವ ಮೂಲಕ ಬಿಜೆಪಿ ಪಕ್ಷವನ್ನು ಉಳಿಸಿಕೊಳ್ಳಬೇಕು ಎಂದು ಶಹಾಪೂರ ಮತಕ್ಷೇತ್ರದ ಬಿಜೆಪಿ ಯುವ ಮುಖಂಡ ಕರಣ ಸುಬೇದಾರ ಆಗ್ರಹಿಸಿದರು‌.

ಈ‌ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ರಾಯಚೂರು ಲೋಕಸಭಾ ಹಾಗೂ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಸೋಲಲು ಯಾದಗಿರಿ ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆ ಮಾಡುವಲ್ಲಿ ವಿಫಲರಾಗಿ, ಕೇವಲ ಮೋದಿಯವರ ಹೆಸರಿನಲ್ಲಿ ಮತ ದೊರೆಯಲಿದೆ ಎನ್ನುವ ದುಸಾಹಸ ದಿಂದ ಸ್ಥಳೀಯ ನಾಯಕರನ್ನು ಒಗ್ಗೂಡಿಸುವಲ್ಲಿ ಆದ ಕೊರತೆಯಿಂದಾಗಿ ಹಾಗೂ ಸ್ಥಳೀಯ ನಾಯಕರ ಕಡೆಗಣನೆ ಮತ್ತು ವಿಶೇಷವಾಗಿ ಮೈತ್ರಿ ಪಕ್ಷದ ಮಾಜಿ ಶಾಸಕರಾದ ಗುರು ಪಾಟೀಲ ಅವರನ್ನು ಚುನಾವಣಾ ಕಣದಲ್ಲಿ ಸಕ್ರಿಯಗೊಳಿಸುವಲ್ಲಿ ವಿಫಲವಾಗಿರುವ ಯಾದಗೀರಿ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾದ ಅಮೀನರಡ್ಡಿ ಯಾಳಗಿ ಅವರೇ ನೇರ ಕಾರಣೀಭೂತರು, ಇದಕ್ಕೆ ಪೂರಕವೆಂಬಂತೆ ಕಳೆದ ಬಾರಿ ರಾಯಚೂರು ಲೋಕಸಭಾ ಚುನಾವಣೆಯಲ್ಲಿ ಶಹಾಪೂರ ಮತಕ್ಷೇತ್ರದಿಂದ 19000 ಸಾವಿರ ಅಧಿಕ ಮತಗಳ ಅಂತರದಿಂದ ವೋಟ್ ನೀಡುವ ಮುಖಂತಾರ ಬಿಜೆಪಿ ಗೆಲುವಿಗೆ ಪಾತ್ರವಾಗಿತ್ತು, ಪ್ರಸ್ತುತ ಸಂಘಟನೆ ಇಲ್ಲದ ಕಾರಣ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು‌.

emedialine

Recent Posts

ಕೆಬಿಎನ ಆಸ್ಪತ್ರೆಯಲ್ಲಿ ಉಚಿತ ಇಸಿಜಿ ತಪಾಸಣೆ

ಕಲಬುರಗಿ: ವಿಶ್ವ ಹೃದಯದ ದಿನದ ಅಂಗವಾಗಿ ಸ್ಥಳೀಯ ಖಾಜಾ ಬಂದಾನವಾಜ ವಿವಿಯ ಖಾಜಾ ಬಂದಾನವಾಜ ಆಸ್ಪತ್ರೆಯ ಜನರಲ ಮೆಡಿಸಿನ್ ವಿಭಾಗದಲ್ಲಿ…

59 mins ago

ವಿದ್ಯಾರ್ಥಿಗಳ ಕೌಶಲ್ಯ ಉತ್ತೇಜನ ಕಾರ್ಯಕ್ರಮ (Technical event)

ಕಲಬುರಗಿ: ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅನಿಲ್ ಕಲಾಸ್ಕರ್ ಅವರು "ಸಾಫ್ಟ್‌ವೇರ್ ಇಂಜಿನಿಯರಿಂಗ್ ಮತ್ತು AI" ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.…

1 hour ago

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

15 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

15 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

15 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420