ಶಹಾಬಾದ: ತಾಲೂಕಿನ ತೊನಸನಹಳ್ಳಿ(ಎಸ್) ಗ್ರಾಮದ ಜಾವೀದ್ ಅಹ್ಮದ್ ಷಾ ದರ್ವೇಶ(23) ಎಂಬಾತ ಮನೆಯಿಂದ ಕೆಲಸಕ್ಕೆ ಹೊರಗೆ ಹೋದವನು ಕಾಣೆಯಾಗಿದ್ದಾನೆ.
ಜೂನ್ 2ರಂದು ಎಂದಿನಂತೆ ಜಾವೀದ್ ಅಹ್ಮದ್ ಷಾ ಬೆಳಿಗ್ಗೆ 8 ಗಂಟೆಗೆ ಮನೆಯಿಂದ ಶಹಾಬಾದ ನಗರದ ವಸಿಂ ಅಕ್ರಮ ಎನ್ನುವವರ ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡಲು ಹೋದವನು ಮನೆಗೆ ಬಂದಿರುವುದಿಲ್ಲ. ಗಾಬರಿಯಾದ ಹೆಂಡತಿ ಸನಾಬೇಗಂ ಹಾಗೂ ಮೈದುನ ಕಿರಾಣಿ ಅಂಗಡಿ ಮಾಲೀಕರಾದ ವಸಿಂ ಅಕ್ರಮ್ ಬಳಿ ಹೋಗಿ ವಿಚಾರಿಸಿದಾದ ಅವರು ವ್ಯಾಪಾರ ಹಣ ತರಲು ಸೇಡಂಗೆ ಕಳಿಸಿದ್ದೆ.ಅವನು ಹಣ ಕೊಟ್ಟು, ಶೌಚಕ್ರಿಯೆಗೆ ಹೋಗಿ ಬರುತ್ತೆನೆ ಎಂದು ಹೇಳಿ ಹೋದವನು ಬಂದಿರುವುದಿಲ್ಲ.
ಆ ನಂತರ ಕರೆ ಮಾಡಿರುವುದು ಪೋನ್ ಕರೆ ಸ್ವೀಕರಿಸಿರುವುದಿಲ್ಲ. ಅವನನ್ನು ನಗರದ ಎಲ್ಲಾ ಸ್ಥಳಗಳಲ್ಲಿ, ಆತನಿಗಾಗಿ ಹುಡುಕಾಟ ನಡೆಸುವುದರ ಜತೆಗೆ ಉಳಿದ ಕಡೆ ಹುಡುಕಾಟ ನಡೆಸಿದರೂ ಪ್ರಯೋಜನವಾಗಿಲ್ಲ.ಆದ್ದರಿಂದ ನನ್ನ ಗಂಡನನ್ನು ಪತ್ತೆ ಮಾಡಿ ಕೊಡಬೇಕೆಂದು
ಪೆÇಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾಗಿರುವ ವ್ಯಕ್ತಿ ಕಂಡು ಬಂದರೆ 9480803570, 9008208508 ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…