ಕಲಬುರಗಿ; ಡಿ.ಡಿ.ಯು ಸಿ.ಬಿ.ಎಸ್.ಇ. ಶಾಲೆಯಲ್ಲಿ ಎಲ್.ಕೆ.ಜಿಯುಕೇಜಿ, 1 ನೇ ತರಗತಿಯಿಂದ 10ನೇ ತರಗತಿವರೆಗೆಉಚಿತ ಪ್ರವೇಶ, ಶುಲ್ಕದಲ್ಲಿ ವಿನಾಯತಿ ನೀಡುವ ಸಲುವಾಗಿ ಅರ್ಜಿಆಹ್ವಾನಿಸಲಾಗಿದೆ. ಮೇರಿಟ್ ವಿದ್ಯಾರ್ಥಿಗಳು, ಬಡ ವಿದ್ಯಾರ್ಥಿಗಳು ತಂದೆ ತಾಯಿಗಳು ಇಲ್ಲದೆ ಪೆÇೀಷಕರಆಶ್ರಯಲ್ಲಿ ಬೆಳೆಯುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿಆಹ್ವಾನಿಸಲಾಗಿದೆ ಎಂದು ಡಿ.ಡಿ.ಯು ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಡಾ.ಭೀಮಣ್ಣ ಮೇಟಿ ತಿಳಿಸಿದ್ದಾರೆ.
ಕಕಲಿಕೆಯಲ್ಲಿ ಹಿಂದುಳಿದ ಅಂದರೆಓದಲು ಬರೆಯಲು ಬಾರದಕಲಿಕೆಯಲ್ಲಿ ಸಮಸ್ಯೆಎದುರಿಸುವ ವಿದ್ಯಾರ್ಥಿಗಳಿಗೆ ಪ್ರವೇಶಕೂಡ ನೀಡಲಾಗುವುದು. ಇಂತಹ ವಿದ್ಯಾರ್ಥಿಗಳಿಗೆ ಕೂಡ ಅರ್ಜಿ ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿಗಳಿಗೆ ಕಲಿಕೆ ಜೋತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಾದ ನವೋದಯ, ಕಿತ್ತೂರು, ಮುರಾರ್ಜಿ ಶಾಲೆಗಳಿಗೆ ನಡೆಸುವ ಪರೀಕ್ಷೆತಯಾರಿ ಪಠ್ಯದೊಂದಿಗೆ 3, 4, 5 ನೇ ತರಗತಿ ವಿದ್ಯಾರ್ಥಿಗಳಿಗೆ ಬೋದಿಸಲಾಗುವುದು.
ಈ ಆಸಕ್ತ ವಿದ್ಯಾರ್ಥಿಗಳು ಡಿ.ಡಿ.ಯು ಸಿ.ಬಿ.ಎಸ್.ಇ. ಶಾಲೆ ಕಲಬುರಗಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಹಿಂದಿರುಗಿಸುವುದು. ಈ ಎಲ್ಲ ವಿದ್ಯಾರ್ಥಿಗಳಿಗೆ ದಿನಾಂಕ 16-6-2024 ರಂದು ಬೆಳಗ್ಗೆ 10 ರಿಂದ 1 ಘಂಟೆವರೆಗೆ ಮೌಖಿಕ ಸಂರ್ದಶನ ನಡೆಸುವುದರೊಂದಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈಗಾಗಲೇ ಶಾಲೆಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಪ್ರವೇಶ ಪರೀಕ್ಷೆ ಅನ್ವಯಿಸುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9591028091″ – 9535193407.
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…