ಜಗದೇವ ಗುತ್ತೇದಾರಗೆ ರಾಹುಲ ಅಶೋಕ ಹೋನ್ನಳ್ಳಿ ನೇತೃತ್ವದಲ್ಲಿ ಸನ್ಮಾನ

0
12

ಕಲಬುರಗಿ: ವಿಧಾನ ಪರಿಷತ್ ನೂತನವಾಗಿ ಸದಸ್ಯರಾಗಿ ಪ್ರಪ್ರಥಮ ಬಾರಿಗೆ ಕಲಬುರಗಿ ನಗರಕ್ಕೆ ಆಗಮಿಸಿದ ಜಗದೇವ ಗುತ್ತೇದಾರ ಅವರಿಗೆ ಕಾಂಗ್ರೆಸ್ ಮುಖಂಡರು ಹಾಗೂ ಮಾಜಿ ಮಹಾನಗರ ಪಾಲಿಕೆ ಸದಸ್ಯ ರಾಹುಲ ಅಶೋಕ ಹೋನ್ನಳ್ಳಿ ಅವರ ನೇತೃತ್ವದಲ್ಲಿ ಸನ್ಮಾನಿಸಿ ಸ್ವಾಗತಿಸಲಾಯಿತು.

ವೈದ್ಯಕೀಯ ಸಚಿವ ಡಾ.ಶರಣಪ್ರಕಾಶ ಪಾಟೀಲ, ಶಾಸಕ ಅಲ್ಲಮಪ್ರಭು ಪಾಟೀಲ, ಮಾಜಿ ಮೇಯರ್ ರವಿಂದ್ರ ಹೋನ್ನಳ್ಳಿ, ಮುಖಂಡರಾದ ಸಮೀರ್ ಭಾಗವಾನ್, ಹರಿಶ ಖಾನಾಪೂರ, ಸಂಘಪಾಲ್ ಕಾಂಬಳೆ, ಇಜಾಜ್ ನಿಂಬಾಳಕರ್, ಬಸವರಾಜ ದಂಡಪಗೋಳ್ಳ, ಪ್ರಕಾಶ, ರವಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here