ಕಲಬುರಗಿ: ವಿಧಾನ ಪರಿಷತ್ ನೂತನವಾಗಿ ಸದಸ್ಯರಾಗಿ ಪ್ರಪ್ರಥಮ ಬಾರಿಗೆ ಕಲಬುರಗಿ ನಗರಕ್ಕೆ ಆಗಮಿಸಿದ ಜಗದೇವ ಗುತ್ತೇದಾರ ಅವರಿಗೆ ಯುವ ಕಾಂಗ್ರೆಸ್ ಕಾಳಗಿ ಅಧ್ಯಕ್ಷ ಶರಣು ಮಜ್ಜಗಿ ಅವರ ನೇತೃತ್ವದಲ್ಲಿ ಪಟಾಕಿ ಸಿಡಿಸಿ ಜೆಸಿಬಿ ಮೂಲಕ ಬೃಹತ್ ಹೂ ಮಾಲೆ ಹಾಕಿ ಸ್ವಾಗತಿಸಲಾಯಿತು.
ವೈದ್ಯಕೀಯ ಸಚಿವ ಡಾ.ಶರಣಪ್ರಕಾಶ ಪಾಟೀಲ, ಶಾಸಕ ಅಲ್ಲಮಪ್ರಭು ಪಾಟೀಲ, ಸುಭಾಷ ರಾಠೋಡ, ರಾಜಗೋಪಾಲ ರೆಡ್ಡಿ, ಶಿವಾನಂದ ಹೋನಗುಂಟಿ, ಚೈತನ್ ಗೋನಾಯಕ್, ಈರಣ್ಣ ಝಳಕಿ, ರಾಘವೇಂದ್ರ ಗುತ್ತೇದಾರ, ಅಭೀಷೇಕ ರಾಠೋಡ, ಸಾಗರ ದೋಡ್ಡಮನಿ, ದಿನೇಶ ಮೋಘಾ, ಪ್ರದೀಪ ಡೋಣ್ಣೂರ, ಪ್ರವೀಣ ನಾಮದಾರ, ಮಂಜು ಯಾಸಗಿ, ಆನಂದ ಮಗೊಂಡ, ಚಂದು ಕಂದಗುಲ್, ಮಡಿವಾಳ ಗುಂಡಗುರ್ತಿ, ಮುರಗೇಂದ್ರ ಭರತನೂರ, ಸದ್ದಾಂ ಕಲಾಹಿಪ್ಪರಗಿ, ಪುಷೋತ್ತಮ್ ಗುತ್ತೇದಾರ ಸೇರಿದಂತೆ ಮತ್ತಿತರ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಇದ್ದರು.
ಶಹಾಬಾದ: ತಾಲೂಕಿನ ಭಂಕೂರ ಗ್ರಾಮದ ಗ್ರಾಮ ದೇವತೆಯಾದ ಕೆರಿಯಮ್ಮ ದೇವಿಯ ಜಾತ್ರೆಯಲ್ಲಿ ಮಂದಿರದ ಪಕ್ಕದಲ್ಲಿರುವ ಗುಡ್ಡದಿಂದ ಬಂಡಿ ಓಡಿಸಿ ಹಾಗೂ…
ಕಲಬುರಗಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ, ಪಾಲಿಕೆಯ ಮಾಜಿ ಮೇಯರಹಾಗೂ ಕಾಂಗ್ರೆಸ್ ಮುಖಂಡ ಶರಣು ಮೋದಿ ಅವರಿಗೆ…
ಕಲಬುರಗಿ: ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಹಿಂದಿ ವಿಭಾಗದ ವತಿಯಿಂದ ಕಬೀರದಾಸರ 647ನೆಯ ಜಯಂತಿಯನ್ನು ಆಚರಿಸಲಾಯಿತು. ಈ…
ಸುರಪುರ: ತಾಲೂಕಿನ ಶೆಳ್ಳಗಿ ಗ್ರಾಮಕ್ಕೆ ಹೋಗುವ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು ಕೂಡಲೇ ದುರಸ್ತಿಗೊಳಿಸುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ…
ಸುರಪುರ: ತಾಲೂಕ ಕುಂಬಾರ ಸಂಘದ ವತಿಯಿಂದ ನೂತನ ಶಾಸಕ ರಾಜಾ ವೇಣುಗೊಪಾಲ ನಾಯಕಗೆ ಸನ್ಮಾನಿಸಿ ಗೌರವಿಸಲಾಗಿದೆ.ನಗರದ ಶಾಸಕರ ಗೃಹ ಕಚೇರಿಯಲ್ಲಿ…
ಸುರಪುರ: ನಗರದ ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ಶರಣಬಸವ ಪಬ್ಲಿಕ್ ಸ್ಕೂಲ್, ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಮತ್ತು…