ಕಲಬುರಗಿ : ಗುಲಬರ್ಗಾ ವಿಶ್ವವಿದ್ಯಾಲಯದ ನೂತನ ಆಡಳಿತ ವಿಭಾಗದ ಕುಲಸಚಿವರಾಗಿ ಕೆಎಎಸ್ ಹಿರಿಯ ಶ್ರೇಣಿ ಅಧಿಕಾರಿ ಸೋಮಲಿಂಗಪ್ಪ ಗೋಪಾಲ ಗೆಣ್ಣೂರ ಇಂದು ಅಧಿಕಾರ ವಹಿಸಿಕೊಂಡರು.
ಇವರು ಇದಕ್ಕೂ ಮೊದಲು ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಗುಲಬರ್ಗಾ ವಿಶ್ವವಿದ್ಯಾಲಯದ ಪ್ರಬಾರಿ ಕುಲಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದ ಮೌಲ್ಯ ಮಾಪನ ಕುಲಸಚಿವೆ ಪ್ರೊ. ಮೇಧಾವಿನಿ ಕಟ್ಟಿ ಅವರು ಅಧಿಕಾರ ಹಸ್ತಾಂತರಿಸಿ ಪುಷ್ಪಗುಚ್ಚ ನೀಡಿ ಶುಭಕೋರಿದರು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.
ಶಹಾಬಾದ: ತಾಲೂಕಿನ ಭಂಕೂರ ಗ್ರಾಮದ ಗ್ರಾಮ ದೇವತೆಯಾದ ಕೆರಿಯಮ್ಮ ದೇವಿಯ ಜಾತ್ರೆಯಲ್ಲಿ ಮಂದಿರದ ಪಕ್ಕದಲ್ಲಿರುವ ಗುಡ್ಡದಿಂದ ಬಂಡಿ ಓಡಿಸಿ ಹಾಗೂ…
ಕಲಬುರಗಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ, ಪಾಲಿಕೆಯ ಮಾಜಿ ಮೇಯರಹಾಗೂ ಕಾಂಗ್ರೆಸ್ ಮುಖಂಡ ಶರಣು ಮೋದಿ ಅವರಿಗೆ…
ಕಲಬುರಗಿ: ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಹಿಂದಿ ವಿಭಾಗದ ವತಿಯಿಂದ ಕಬೀರದಾಸರ 647ನೆಯ ಜಯಂತಿಯನ್ನು ಆಚರಿಸಲಾಯಿತು. ಈ…
ಸುರಪುರ: ತಾಲೂಕಿನ ಶೆಳ್ಳಗಿ ಗ್ರಾಮಕ್ಕೆ ಹೋಗುವ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು ಕೂಡಲೇ ದುರಸ್ತಿಗೊಳಿಸುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ…
ಸುರಪುರ: ತಾಲೂಕ ಕುಂಬಾರ ಸಂಘದ ವತಿಯಿಂದ ನೂತನ ಶಾಸಕ ರಾಜಾ ವೇಣುಗೊಪಾಲ ನಾಯಕಗೆ ಸನ್ಮಾನಿಸಿ ಗೌರವಿಸಲಾಗಿದೆ.ನಗರದ ಶಾಸಕರ ಗೃಹ ಕಚೇರಿಯಲ್ಲಿ…
ಸುರಪುರ: ನಗರದ ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ಶರಣಬಸವ ಪಬ್ಲಿಕ್ ಸ್ಕೂಲ್, ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಮತ್ತು…