ಕಲಬುರಗಿ: ಅಂದಾನಿ ಕಲಾ ಮಂಟಪದಲ್ಲಿ ಗಾಂಧಿ ವಿಚಾರ ವೇದಿಕೆಯಲ್ಲಿ ಗಾಂಧಿಯ ಹಂತಕ ಎಂಭ ಪುಸ್ತಕ ಕನ್ನಡಕ್ಕೆ ಅನುವಾದ ಮಾಡಿದ ಮನೋಜ ಕುಮಾರ ಗುದ್ದಿ ಯವರ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಜರಗಿತು.
ಅತಿಥಿ ಉಪನ್ಯಾಸಕ ಶಿವಾನಂದ ಅಣಜಗಿ ಯವರು ಎರಡು ಕೃತಿಗಳು ಗಾಂಧೀಜಿಯ ಹಂತಕ ಮತ್ತು ಅಂಬೇಡ್ಕರ್ ದಿನಚರಿ ಎಂಭ ಪುಸ್ತಕಗಳನ್ನು ನೀಡಿ, ಹೀಗೆ ಪುಸ್ತಕ ಪ್ರೋತ್ಸಾಹ ಕಾರ್ಯಗಳು ನಡೆಯಲಿ ಎಂದು ಎಂದರು.
ಕಾರ್ಯಕ್ರಮದಲ್ಲಿ ವೇದಿಕೆಯ ಅಧ್ಯಕ್ಷ ಶಂಕರ ಘಂಟಿ, ಮನೋಜ ಕುಮಾರ ಗುದ್ದಿ, ಪತ್ರಿಕಾ ಸಂಪಾದಕ ದೇವಯ್ಯ ಗುತ್ತೆದಾರ, ಸುಕಿಯ ಹಾಡುಗಾರ ಕಿರಣ ಪಾಟೀಲ ಇತರರು ಉಪಸ್ಥಿತರಿದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…